ನಾನು ಕೃಷಿ ಕಾನೂನುಗಳ (2020ರಲ್ಲಿ ಜಾರಿ ಆಗಿದ್ದ ಕಾನೂನು) ವಿರುದ್ಧ ಹೋರಾಡುತ್ತಿದ್ದಾಗ, ಅರುಣ್ ಜೇಟ್ಲಿ ಅವರನ್ನು ನನಗೆ ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ.
2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ತನಿಖಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು
‘ವಿಶ್ವ ಆರ್ಥಿಕತೆ ಎದುರಿಸುತ್ತಿರುವ ಅಸ್ಥಿರತೆ ಮತ್ತು ಅನಿಶ್ಚಿತತೆಯ ನಡುವೆಯೂ ದೇಶವು ತನ್ನದೇ ಆದ ಆರ್ಥಿಕ ಆದ್ಯತೆಗಳ ಬಗ್ಗೆ ಎಚ್ಚರದಿಂದಿರಬೇಕು. ಸ್ವದೇಶಿ ಉತ್ಪನ್ನಗಳತ್ತ ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೆರಿಗೆ ಸಂಗ್ರಹ ಇಲ್ಲ, ಕೈಗಾರಿಕೆಗಳೂ ಹೆಚ್ಚಿಲ್ಲ । ಆದರೂ ಬಿಹಾರ ಪಾರ್ಟಿಗಳಿಂದ ಮತಬೇಟೆಗಾಗಿ ಹುಚ್ಚಾಟ
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ.
ಜುಲೈ ತಿಂಗಳಿನಲ್ಲಿ ದೇಶದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು 1.96 ಲಕ್ಷ ಕೋಟಿ ರು.ಗೆ ಏರಿಕೆಯಾಗಿದೆ. ಇದು ಕಳೆದ ಸಲಕ್ಕಿಂತ ಶೇ.7.5ರಷ್ಟು ಹೆಚ್ಚಳ.
ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ‘ವೋಟ್ ಚೋರಿ’ ಆರೋಪ ಸಾಬೀತು ಮಾಡುವ ‘ಆಟಂ ಬಾಂಬ್’ ಕಾಂಗ್ರೆಸ್ ಪಕ್ಷದ ಬಳಿ ಇದೆ. ಅದು ಸ್ಫೋಟಗೊಂಡಾಗ ಚುನಾವಣಾ ಆಯೋಗಕ್ಕೆ ಅಡಗಿಕೊಳ್ಳಲು ದೇಶದ ಎಲ್ಲೂ ಸ್ಥಳವಿರುವುದಿಲ್ಲ’ ಎಂದು ಹೇಳಿದ್ದಾರೆ.