ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದಲ್ಲದೆ, ಸುದರ್ಶನ ಟೀವಿ ಸಂಪಾದಕ ಸುರೇಶ ಚವ್ಹಣಕೆ, ತೆಲಂಗಾಣದ ಬಿಜೆಪಿ ಶಾಸಕ ರಾಜ ಸಿಂಗ್ ಮತ್ತು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ಸೂರತ್ ಪೊಲೀಸರು ಸೋಹೆಲ್ ಅಬೂಕ್ರ್ ತಿಮೋಲ್ ಬಂಧಿಸಿದ್ದಾರೆ.
ಪ.ಬಂಗಾಳದ ಸಂದೇಶ್ಖಾಲಿಯಲ್ಲಿ ಆಡಳಿತಾರೂಢ ಟಿಎಂಸಿ ನಾಯಕ ಶಾಜಹಾನ್ ಶೇಖ್ ಹಾಗೂ ಆತನ ಚೇಲಾಗಳು ಅಲ್ಲಿನ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಭೂಮಿ ಕಬಳಿಸಿದ್ದರು ಎಂಬ ವಿಷಯದ ಬಗ್ಗೆ ಟೀವಿ ಸ್ಟಿಂಗ್ ಆಪರೇಶನ್ ಒಂದನ್ನು ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿದೆ.
ಬ್ರಹ್ಮಾಂಡ ಭ್ರಷ್ಟಾಚಾರಿಗಳಾದ ಕಾಂಗ್ರೆಸ್ಸಿಗರಿಗೆ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಟೀಕಿಸುವ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮತ್ತೊಮ್ಮೆ ಗಾಂಧಿನಗರ ಗದ್ದುಗೆಗೇರಲು ಗೃಹಮಂತ್ರಿ ಸಜ್ಜು
-ಗಾಂಧಿನಗರದಲ್ಲಿ ಗೃಹ ಸಚಿವ ಅಮಿತ್ ಶಾ ಎರಡನೇ ಬಾರಿ ಸ್ಪರ್ಧೆ
-ಕಾಂಗ್ರೆಸ್ನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೋನಲ್ ಪಟೇಲ್ ಕಣಕ್ಕೆ