ಪಾಕಿಸ್ತಾನಕ್ಕೆ ಮತ್ತೊಂದು ಜಲಾಘಾತ ನೀಡುವತ್ತ ಭಾರತ ಹೆಜ್ಜೆ ಇಡುತ್ತಿದೆ. ಭಾರತದಿಂದ ಪಾಕ್ಗೆ ಹರಿಯುವ ಚಿನಾಬ್ ನದಿಗೆ ಅಡ್ಡಲಾಗಿ ದೇಶದ ಅತಿದೊಡ್ಡ ಜಲವಿದ್ಯುತ್ ಯೋಜನೆ ನಿರ್ಮಾಣಕ್ಕೆ 44 ವರ್ಷಗಳ ಬಳಿಕ ಸರ್ಕಾರ ಟೆಂಡರ್ ಕರೆದಿದೆ.
ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ಬಹಿರಂಗಪಡಿಸಿದೆ.
ಪಾತಕಿಗಳಿಗೆ ಎನ್ಕೌಂಟರ್ ಮೂಲಕ ಬಿಸಿಮುಟ್ಟಿಸಿ ‘ಎನ್ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ದಯಾ ನಾಯಕ್ ಜು.31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಭಾರತ ಹಾಗೂ ಅಮೆರಿಕ ಮೊದಲ ಬಾರಿ ಜಂಟಿಯಾಗಿ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಹಾಗೂ ವಿಶ್ವದ ಅತಿ ದುಬಾರಿ ಭೂಸರ್ವೇಕ್ಷಣಾ ಉಪಗ್ರಹ ‘ನಿಸಾರ್ ಯಶಸ್ವಿಯಾಗಿ ಉಡಾವಣೆ
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮತ್ತು ಪಿ. ಚಿದಂಬರಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಆಕ್ರಮಿತ ಕಾಶ್ಮೀರವನ್ನು ಪಾಕ್ಗೆ ನೀಡಿದ್ದು ಕಾಂಗ್ರೆಸ್. ನಾವು ಅದನ್ನು ಮರಳಿ ಕೈವಶ ಮಾಡಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.