ಅಭಿವೃದ್ಧಿ ಮಾಡಿದ್ದಕ್ಕೆ ಕೇಜ್ರಿಗೆ ಜೈಲು ಶಿಕ್ಷೆಯಾಗಿದ್ದು, ಜೈಲಲ್ಲೇ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಅವರ ಪತ್ನಿ ಸುನಿತಾ ತಿಳಿಸಿದ್ದಾರೆ.