ತಮಿಳುನಾಡು ಸರ್ಕಾರ, ‘ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸುವ ಮೇಕೆದಾಟು ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಸಂಬಂಧ ಅಗತ್ಯ ಕ್ರಮಗಳನ್ನು ಹಾಗೂ ಕಾನೂನು ಹೋರಾಟ ನಡೆಸುತ್ತೇವೆ’ ಎಂದಿದೆ.
ಶಿಕ್ಷಣ ವ್ಯವಸ್ಥೆಯ ಮೇಲೆ ಆರ್ಎಸ್ಎಸ್ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮುಂದಿನ ಆರ್ಥಿಕ ವರ್ಷ(2025-26)ಕ್ಕೆ 5258 ಕೋಟಿ ರು. ಬಜೆಟ್ ಅನ್ನು ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ಮಂಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ 79 ಕೋಟಿ ರು. ಅಧಿಕವಿದೆ. ಅಂತೆಯೇ, ಮುಂದಿನ ವರ್ಷ ಹುಂಡಿಯಿಂದ 1,729 ಕೋಟಿ ರು. ಆದಾಯದ ನಿರೀಕ್ಷೆ ಇದೆ ಎಂದು ಟ್ರಸ್ಟ್ ತಿಳಿಸಿದೆ.