ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಮರದಲ್ಲಿ, ಡ್ರೋನ್, ಕ್ಷಿಪಣಿ, ಯುದ್ಧ ವಿಮಾನಗಳಂತಹ ವೈಮಾನಿಕ ಅಸ್ತ್ರಗಳು ಪ್ರಮುಖವಾಗಿ ಬಳಕೆಯಾಗುತ್ತಿವೆ. ಹೀಗಿರುವಾಗ, ಈ ಕಾದಾಟದಲ್ಲಿ ವಾಯುನೆಲೆಗಳು ಮತ್ತು ರನ್ವೇಗಳು ಮಹತ್ವದ ಪಾತ್ರ ವಹಿಸುತ್ತವೆ. ಈಗ ಅವುಗಳನ್ನೇ ಗುರಿಯಾಗಿಸಿ ಭಾರತ ದಾಳಿ ಮಾಡಿದೆ.
‘ಯುದ್ಧವನ್ನು ನಿಲ್ಲಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುತ್ತೇವೆ. ಇಲ್ಲದಿದ್ದರೆ ಎಲ್ಲ ವ್ಯಾಪಾರವನ್ನು ನಿಲ್ಲಿಸುತ್ತೇವೆ ಎಂದು ಉಭಯ ದೇಶಗಳಿಗೆ ಹೇಳಿದ್ದೆ’ ಎಂದಿದ್ದಾರೆ ಡೊನಾಲ್ಡ್ ಟ್ರಂಪ್
ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಮಾರು ‘ಸಿ’ ದರ್ಜೆ ದೇವಾಲಯಗಳ ಅಭಿವೃದ್ಧಿಗಾಗಿ ಸರ್ಕಾರ ತಂದ ಮುಜರಾಯಿ ಕಾಯ್ದೆ ತಿದ್ದುಪಡಿ ಬಿಲ್ಗೆ ತಕ್ಷಣ ಅನುಮೋದಿಸುವಂತೆ ಅಖಿಲ ಕರ್ನಾಟಕ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ರಾಜ್ಯಪಾಲರನ್ನು ಒತ್ತಾಯಿಸಿದೆ.
ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿಯಲ್ಲಿ ಭಾರತೀಯ ಸೇನೆಯ ಮಹತ್ವದ ಜಯದಲ್ಲಿ ಬೆಂಗಳೂರಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೂಡಾ ಮಹತ್ವದ ಪಾತ್ರ ವಹಿಸಿದೆ
ಉತ್ತರಪ್ರದೇಶದ ಲಖನೌದಲ್ಲಿ ನಿರ್ಮಿಸಲಾಗಿರುವ ನೂತನ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನೆ ಮತ್ತು ಜೋಡಣಾ ಘಟಕವನ್ನು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಭಾನುವಾರ ಉದ್ಘಾಟಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ ಬೆನ್ನಲ್ಲೇ ಎರಡು ದೇಶಗಳ ನಡುವಿನ ಕಾಶ್ಮೀರ ವಿವಾದ ಇತ್ಯರ್ಥಗೊಳಿಸುವ ಪರವಾಗಿ ಕೆಲಸ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.