ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಕೇದಾರನಾಥ ದೇವಸ್ಥಾನದ ಹಿಂದಿನ ಬೆಟ್ಟಗಳಲ್ಲಿ ಭಾನುವಾರ ಹಿಮಕುಸಿತ ಸಂಭವಿಸಿದ್ದು, ಯಾತ್ರಿಕರ ಆತಂಕಕ್ಕೆ ಕಾರಣವಾಗಿದೆ. ‘
ಕಾನೂನು ಸುಧಾರಣೆಯ ಮೈಲುಗಲ್ಲು ಎನ್ನಬಹುದಾದ ಮಹತ್ವದ ಬೆಳವಣಿಗೆಯೊಂದು ದೇಶದಲ್ಲಿ ಜುಲೈ 1ರ ಸೋಮವಾರ ಘಟಿಸಲಿದ್ದು, ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ ಭಾರತೀಯ ದಂಡಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ರದ್ದಾಗಲಿವೆ.