ಪ್ರಧಾನಿ ಮೋದಿ, ಸೋಮವಾರದ ಚುನಾವಣಾ ಪ್ರಚಾರದ ವೇಳೆ ಮುಸ್ಲಿಂ ಸಮುದಾಯದ ಒಳಿತಿಗಾಗಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳನ್ನು ಮತ್ತೊಮ್ಮೆ ಸ್ಮರಿಸಿದ್ದಾರೆ.
ಇಂಡಿಯಾ ಕೂಟದ ಉಲ್ಗುಲಾನ್ ನ್ಯಾಯ್ ಮಹಾರ್ಯಾಲಿಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಖಾಲಿ ಕುರ್ಚಿಗಳನ್ನು ಇಟ್ಟು ಗೌರವ ಸೂಚಿಸಲಾಗಿದೆ.
ತೆಲುಗಿನ ಸೂಪರ್ಸ್ಟಾರ್ ಹಾಗೂ ರಾಜಕಾರಣಿ ಚಿರಂಜೀವಿ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಘೋಷಣೆ ಮಾಡಿದ್ದಾರೆ