ಕಳೆದ ಆಗಸ್ಟ್ನಲ್ಲಿ ರಾಜ್ಯಸಭಾ ಸದನದಲ್ಲಿ ಕಲಾಪಗಳಿಗೆ ಅಡ್ಡಿ ಪಡಿಸಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್, ಮಾಜಿ ಸಂಸದ ಎಲ್. ಹನುಮಂತಯ್ಯ ಹಾಗೂ ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ 12 ಸಂಸದರನ್ನು ತಪ್ಪಿತಸ್ಥರೆಂದು ರಾಜ್ಯಸಭೆಯ ಹಕ್ಕುಚ್ಯುತಿ ಸಮಿತಿ ಪರಿಗಣಿಸಿದೆ