ಬಡ ಕುಟುಂಬದ ಹೆಣ್ಣುಮಕ್ಕಳು, ಮಹಿಳೆಯರಿಗಾಗಿ ಮಹಾರಾಷ್ಟ್ರದ ಫಡ್ನವೀಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ‘ಲಡ್ಕಿ ಬಹಿನ್’ ಯೋಜನೆಯ ಆಡಿಟ್ ವೇಳೆ ಭಾರೀ ಅಕ್ರಮಗಳು ಬೆಳಕಿಗೆ ಬಂದಿವೆ.
‘ಉಗ್ರರಿಗೆ ಮತ್ತು ಭಾರತದ ವೈರಿಗಳಿಗೆ ಸುರಕ್ಷಿತ ನೆಲೆಯೇ ಇಲ್ಲವೆಂಬುದು ಆಪರೇಷನ್ ಸಿಂದೂರದಿಂದ ಜಗಜ್ಜಾಹಿರವಾಗಿದೆ. ಸಾರ್ವಭೌಮತ್ವಕ್ಕೆ ಧಕ್ಕೆಯಾದಾಗ ಭಾರತ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂಬುದೂ ಈಗ ಎಲ್ಲರಿಗೂ ಗೊತ್ತಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಸಂಸತ್ತಿನ ಮಳೆಗಾಲದ ಅಧಿವೇಶನದ ಕಾರ್ಯಕಲಾಪ, ಸೋಮವಾರದಿಂದ ಮರಳಿ ಹಳಿಗೆ ಬರುವ ನಿರೀಕ್ಷೆ ಇದೆ.
ವಿಶ್ವಾದ್ಯಂತ ಉದ್ಯೋಗ ಕಡಿತ ಪರ್ವ ಶುರುವಾಗಿದ್ದು, ಜಾಗತಿಕ ದೈತ್ಯ ಕಂಪನಿಗಳು ಭಾರಿ ಸಂಖ್ಯೆಯಲ್ಲಿ ಹುದ್ದೆ ಕಡಿತಗೊಳಿಸುತ್ತಿವೆ.
ದೇಶದ 13 ರಾಜ್ಯಗಳ ಒಟ್ಟು 63 ಜಿಲ್ಲೆಗಳ ಅಂಗನವಾಡಿಯಲ್ಲಿ ಶೇ.50ರಷ್ಟು ಮಕ್ಕಳಲ್ಲಿ ಕುಂಠಿತ ಬೆಳವಣಿಗೆಯಿದೆ ಎಂದು ಕೇಂದ್ರ ಸರ್ಕಾರದ ವರದಿಯೊಂದು ಹೇಳಿದೆ
ಚಂದ್ರಯಾನ-3ರ ಯಶಸ್ಸು, ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ 14 ದಿನ ಇದ್ದು ಬಂದ ಬಳಿಕ ದೇಶದ ಮಕ್ಕಳಲ್ಲಿ ಬಾಹ್ಯಾಕಾಶ ಕ್ಷೇತ್ರದ ಕುರಿತು ಆಸಕ್ತಿ ಹೆಚ್ಚಾಗಿದೆ
ಮಹಾರಾಷ್ಟ್ರದ ಐತಿಹಾಸಿಕ ಕೊಲ್ಹಾಪರಿ ಚಪ್ಪಲಿಗಳ ಸ್ವಂತಿಕೆಯನ್ನು ಧೃಡಪಡಿಸಲು, ಚಪ್ಪಲಿಗಳ ಮೇಲೆ ಕ್ಯುಆರ್ ಕೋಡ್ ಅಳವಡಿಸಲು ಆರಂಭಿಸಲಾಗಿದೆ
ಮತಾಂತರವಾಗದೆ ನಡೆಯುವ ಅಂತರ್ಧರ್ಮೀಯ ಮದುವೆಗಳು ಅಕ್ರಮ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜತೆಗೆ, ಅಪ್ರಾಪ್ತರು ಅಥವಾ ಮತಾಂತರವಾಗದ ಅಂತರ್ ಧರ್ಮೀಯ ಜೋಡಿಗೆ ಮದುವೆ ಪ್ರಮಾಣ ಪತ್ರ ನೀಡುವ ಆರ್ಯ ಸಮಾಜ ಸಂಸ್ಥೆ ವಿರುದ್ಧ ತನಿಖೆಗೂ ಆದೇಶಿಸಿದೆ.
ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ, ಇಲ್ಲಿನ ಬೆಟ್ಟವೊಂದರ ಮೇಲಿರುವ ಮನಸಾ ದೇವಿ ದೇಗುಲದಲ್ಲಿ ನೂರಾರು ಭಕ್ತರು ನೆರೆದಿದ್ದ ವೇಳೆ ಭಾನುವಾರ ಬೆಳಗ್ಗೆ 9ರ ಸುಮಾರಿಗೆ ಭೀಕರ ಕಾಲ್ತುಳಿತ