ಕದನ ವಿರಾಮದ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮುಂದುವರಿಸಿದ್ದ ಶೆಲ್ ದಾಳಿ ಮತ್ತು ಡ್ರೋನ್ ದಾಳಿಗಳ ಬಗ್ಗೆ ತೀವ್ರ ಕೆಂಡಾಮಂಡಲರಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ
ಕದನ ವಿರಾಮ ಜಾರಿಯಾದ ಬೆನ್ನಲ್ಲೇ, ಇದೀಗ ಭಾರತ ತಡೆ ಹಿಡಿದ ಸಿಂಧೂ ಜಲ ಒಪ್ಪಂದದ ಪುನರ್ಜಾರಿಗೂ ಅಮೆರಿಕ ಮಧ್ಯಸ್ಥಿಕೆ ವಹಿಸುವಂತೆ ಪಾಕಿಸ್ತಾನ ಮೊರೆಯಿಡುವ ನಿರೀಕ್ಷೆಯಿದೆ.
ಗಡಿಯಲ್ಲಿರುವ ಸೇನಾ ನೆಲಗಳಷ್ಟೇ ಅಲ್ಲ, ಉಗ್ರ ಪೋಷಕ ಪಾಕಿಸ್ತಾನ ಸೇನೆಯ ಮುಖ್ಯ ಕಚೇರಿ ಇರುವ ರಾವಲ್ಪಿಂಡಿಯ ಮೇಲೂ ನುಗ್ಗಿ ಹೊಡೆಯುವ ಮೂಲಕ ಭಾರತ ತನ್ನ ಸೇನಾ ಸಾಮರ್ಥ್ಯ ತೋರಿಸಿಕೊಟ್ಟಿದೆ.
‘ಅಪರೇಷನ್ ಸಿಂದೂರ್’ ಕಾರ್ಯಾಚರಣೆಯಲ್ಲಿ 9 ಉಗ್ರ ನೆಲೆ ಮತ್ತು ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ವೇಳೆ ಪಾಕಿಸ್ತಾನ ಕೆಲವು ಹಿರಿಯ ಸೇನಾಧಿಕಾರಿಗಳೂ ಸೇರಿದಂತೆ ಸೇನೆಯ 40 ಯೋಧರು ಸಾವನ್ನಪ್ಪಿದ್ದಾರೆ.
ತಮ್ಮ ದೇಶದ ಪಿಎಸ್15 ಕ್ಷಿಪಣಿ, ಜೆ17 ಫೈಟರ್ ಜೆಟ್ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಅದನ್ನು ಧಿಕ್ಕರಿಸಿದ ಪಾಕ್ಗೆ ಚೀನಾ ಸಮನ್ಸ್ ನೀಡಿದೆ.