ಲೋಕಸಭೆ ಚುನಾವಣೆಯಲ್ಲಿ ಸ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲೀಡ್ ಕೊಡಿಸಲು ವಿಫಲರಾಗಿ ರಾಹುಲ್ ಗಾಂಧಿ ಅವರ ಕೆಂಗಣ್ಣಿಗೆ ಗುರಿಯಾದ ಕೆಲವು ಸಚಿವರು ತಮ್ಮ ಪತ್ನಿ, ಪುತ್ರ ಹಾಗೂ ಸಂಬಂಧಿಕರೇ ಸ್ಪರ್ಧಿಸಿದ್ದರೂ ಅವರಿಗೆ ಲೀಡ್ ಕೊಡಿಸಲು ಸಾಧ್ಯವಾಗಿಲ್ಲ.
ಲೋಕಸಭೆ ಚುನಾವಣೆ ಬಳಿಕ ಇಂಡಿಯಾ ಕೂಟದವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸೆಳೆಯಲು ಪ್ರಧಾನ ಮಂತ್ರಿ ಹುದ್ದೆಯ ಆಫರ್ ನೀಡಿದ್ದರು.
3-4 ದಿನದಲ್ಲಿ ರಾಹುಲ್ ಗಾಂಧಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದು, ರಾಯ್ಬರೇಲಿ, ವಯನಾಡ್ ಕ್ಷೇತ್ರದಲ್ಲಿ ಒಂದು ಆಯ್ಕೆ ಮಾಡಿಕೊಳ್ಳಬೇಕಿದೆ