ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮುಂಬೈ ಇಂಡಿಯನ್ಸ್ಗೆ ಹ್ಯಾಟ್ರಿಕ್ ಸೋಲಿನ ಶಾಕ್!
ಮಾಜಿ ಚಾಂಪಿಯನ್ ರಾಜಸ್ಥಾನಕ್ಕೆ 3ನೇ ಗೆಲುವು. ಮುಬೈ 20 ಓವರಲ್ಲಿ 9 ವಿಕೆಟ್ಗೆ 125 ರನ್. ಸುಲಭ ಗುರಿ ಬೆನ್ನತ್ತಿದ ರಾಜಸ್ಥಾನ 15.3 ಓವರ್ಗಳಲ್ಲಿ 4 ವಿಕೆಟ್ಗೆ 127.
8 ದಿನ ರಾಜ್ಯಕ್ಕೆ ಉಷ್ಣಅಲೆ ಭೀತಿ : ಎಚ್ಚರ
ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ.
ಕ್ರೀಡಾಂಗಣದ ಮುಂದೆ ಹಾರ್ದಿಕ್ ಪಾಂಡ್ಯರ ಜೆರ್ಸಿ ಮಾರಾಟಕ್ಕಿಲ್ಲ!
ಟಾಸ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೇಕ್ಷಕರು ರೋಹಿತ್, ರೋಹಿತ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಈ ವೇಳೆ ಸಂಜಯ್ ಮಂಜ್ರೇಕರ್ ಸರಿಯಾಗಿ ನಡೆದುಕೊಳ್ಳಿ ಎಂದು ಅಭಿಮಾನಿಗಳಿಗೆ ಸೂಚಿಸಿದ್ದಾರೆ.
ಹಿರಿಯ ನಾಗರಿಕರ ಟಿಕೆಟ್ ವಿನಾಯ್ತಿ ರದ್ದು : ರೈಲ್ವೆಗೆ 5,800 ಕೋಟಿಗೂ ಹೆಚ್ಚು ಆದಾಯ
ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್ ರದ್ದು ಮಾಡಿದ ಬಳಿಕ ಇಲಾಖೆಗೆ ₹5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ.
ನಾಗಪುರದಲ್ಲಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿ ನಿತಿನ್ ಗಡ್ಕರಿ
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪ್ರಧಾನ ಕಛೇರಿಯ ನೆಲೆಯಾಗಿರುವ ನಾಗ್ಪುರವು ಪಶ್ಚಿಮ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ, ಇದು ಏ.19 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಭೋಜಶಾಲಾ ಮಂದಿರ,ಮಸೀದಿ ಸಮೀಕ್ಷೆ ತಡೆಗೆ ಸುಪ್ರೀಂ ನಕಾರ
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ತಮ್ಮದು ಎಂದು ಹೇಳಿಕೊಳ್ಳುವ ಮಧ್ಯಕಾಲೀನ ಯುಗದ ರಚನೆಯಾದ ಭೋಜಶಾಲಾ ಮಸೀದಿ/ಮಂದಿರ ಸಂಕೀರ್ಣದ ‘ವೈಜ್ಞಾನಿಕ ಸಮೀಕ್ಷೆ’ಯನ್ನು ತಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಕಾಂಗ್ರೆಸ್ ತೆರಿಗೆ ಬಾಕಿ 3567 ಕೋಟಿ! : ಮತ್ತಷ್ಟು ಏರಿದ ಮೊತ್ತ
1823 ಕೋಟಿ ರು. ತೆರಿಗೆ ಬಾಕಿ ಕಟ್ಟುವಂತೆ ಶುಕ್ರವಾರವಷ್ಟೇ ಕಾಂಗ್ರೆಸ್ಸಿಗೆ ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ, ಇದೀಗ ಹೆಚ್ಚುವರಿಯಾಗಿ ಇನ್ನೂ 1745 ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್ಗಳನ್ನು ನೀಡಿದೆ.
ಮಿಯಾಮಿ ಓಪನ್ನಲ್ಲಿ ಕನ್ನಡಿಗ ಬೋಪಣ್ಣ ಚಾಂಪಿಯನ್
ಆಸ್ಟ್ರೇಲಿಯಾದ ಎಬ್ಡೆನ್ ಜೊತೆಗೂಡಿ ಬೋಪಣ್ಣ ಪುರುಷರ ಡಬಲ್ಸ್ನಲ್ಲಿ ಪ್ರಶಸ್ತಿ ಗೆದ್ದರು. ಈ ಮೂಲಕ ಎಟಿಪಿ ವಿಶ್ವ ಡಬಲ್ಸ್ ರ್ಯಾಂಕಿಂಗ್ನಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಏರಿದರು.
ಜೈಲಿಂದಲೇ ದಿಲ್ಲಿಗೆ 6 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್!
ದೆಹಲಿ ಲಿಕ್ಕರ್ ಹಗರಣದಲ್ಲಿ ಜೈಲುಪಾಲಾದ ಬಳಿಕವೂ ಅಲ್ಲಿಂದಲೇ ಸರ್ಕಾರಿ ಆದೇಶ ಹೊರಡಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇದೀಗ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ 6 ಗ್ಯಾರಂಟಿಗಳನ್ನೂ ಜೈಲಿಂದಲೇ ಘೋಷಿಸಿದ್ದಾರೆ.
200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಸವಾಲ್
ಪ.ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡಲ್ಲ ಎಂದು ಸಿಎಂ ದೀದಿ ಪುನರುಚ್ಚರಿಸಿದ್ದಾರೆ
< previous
1
...
500
501
502
503
504
505
506
507
508
...
695
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!