ಪ್ರಧಾನಿ ಮೋದಿ ಭಾರತದ ದಕ್ಷಿಣದ ತುತ್ತತುದಿ ಕನ್ಯಾಕುಮಾರಿಯಲ್ಲಿ ಮೇ 30ರಿಂದ ಮೂರು ದಿನಗಳ ಕಾಲ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಸುದೀರ್ಘ ಅವಧಿಯ ಧ್ಯಾನ ಮಾಡಿ ಸಾಧನಾ ಹಂತವನ್ನು ತಲುಪಿದ್ದಾರೆ
ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಮಬಲದ ಸ್ಪರ್ಧೆಯಲ್ಲಿದ್ದು ಎರಡೂ ಪಕ್ಷಗಳಿಗೆ ತಲಾ 62ರಿಂದ 80 ಬರಬಹುದು ಎಂದು ‘ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.