ಭಾರತ ಹಾಗೂ ಪಾಕಿಸ್ತಾನದ ನಡುವೆ ಸಮರ ಮತ್ತೊಂದು ಹಂತ ತಲುಪಿದ್ದು,- ಪಾಕಿಸ್ತಾನದಿಂದ ಭಾರತದ 4 ವಾಯುನೆಲೆಗಳ ಮೇಲೆ ದಾಳಿ ಯತ್ನ ನಡೆದಿದೆ.
ಕದನವಿರಾಮ ಘೋಷಣೆ ಬಳಿಕ ಪಾಕ್ ಅದನ್ನು ಉಲ್ಲಂಘಿಸಿದ ಬಗ್ಗೆ ಭಾರತ ಕಿಡಿಕಾರಿದೆ.
ಭಾರತದ ದಾಳಿಯನ್ನು ತಡೆಯಲಾಗದೇ ಭಾರೀ ಮುಖಭಂಗಕ್ಕೆ ಒಳಗಾಗಿದ್ದ ಪಾಕಿಸ್ತಾನ ಇದಕ್ಕೆ ಪ್ರತಿಯಾಗಿ ನವದೆಹಲಿ ಮೇಲೂ ದಾಳಿಗೆ ಯತ್ನಿಸಿ ವಿಫಲಗೊಂಡ ಘಟನೆ ನಡೆದಿದೆ.
ಕರ್ನಾಟಕ ಸೇರಿ 18 ರಾಜ್ಯಗಳ ವಿವಿಧ ನಗರಗಳಲ್ಲಿ ಶನಿವಾರ ನಿಗದಿಯಂತೆ ಕಾಮೆಡ್-ಕೆ ಯುಜಿಇಟಿ ಮತ್ತು ಯೂನಿಗೇಜ್ ಪರೀಕ್ಷೆ ನಡೆಯಲಿದೆ.
ನಮ್ಮಲ್ಲಿನ ಕೆಲ ಹಿತಶತ್ರುಗಳು, ಸೇನಾ ಕಾರ್ಯಾಚರಣೆ ಹಾಗೂ ಮೋದಿಯವರನ್ನು ಟೀಕಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್ಲೋಡ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ.
ಆಗಸದಲ್ಲೇ ಡ್ರೋನ್ ಧ್ವಂಸಗೊಳಿಸಿದ ಭಾರತೀಯ ಸೇನೆ
ಕಾಶ್ಮೀರದ ಸಮರ ಭೂಮಿಯಿಂದ ಕನ್ನಡಪ್ರಭ ಸಾಕ್ಷಾತ್ ವರದಿ
ಪಾಕ್ ಕಡೆಯಿಂದ ಹಾರಿ ಬರುತ್ತಿರುವ ಕ್ಷಿಪಣಿಗಳನ್ನು ತಡೆಯುತ್ತಿರುವಲ್ಲಿ, ಸ್ವದೇಶಿ ಆಕಾಶ್ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಇದನ್ನು ಬೆಂಗಳೂರು ಮೂಲದ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ.
ಗುರುವಾರ ರಾತ್ರಿ ಭಾರತದ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ್ದ ಪಾಕಿಸ್ತಾನ, ಈ ವೇಳೆ 3 ತಾಸಿನ ಅವಧಿಯಲ್ಲಿ ಟರ್ಕಿ ನಿರ್ಮಿತ 300-400 ಡ್ರೋನ್ಗಳನ್ನು ಭಾರತದತ್ತ ಹಾರಿಬಿಟ್ಟಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.