ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಬಿಸಿಲು: ವೇದಿಕೆಯಲ್ಲೇ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್!
ದೇಶದಲ್ಲಿ ಲೋಕಸಭಾ ಚುನಾವಣೆ ಕಾವೇರಿರುವ ಹೊತ್ತಲ್ಲಿಯೇ ಬಿಸಿಲಿನ ತಾಪಮಾನ ಕೂಡ ಹೆಚ್ಚಾಗುತ್ತಲೇ ಇದೆ.
ದೆಹಲಿಯ ಮತ್ತೊಂದುಆಸ್ಪತ್ರೇಲಿ ಅಗ್ನಿ ಅವಘಡ:ಈಗ ಕಣ್ಣಿನಯಾವುದೇ ಅನಾಹುತ ಇಲ್ಲ
ಪಶ್ಚಿಮ ದೆಹಲಿಯ ‘ಪಶ್ಚಿಮ ವಿಹಾರ್’ ಪ್ರದೇಶದ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ.
ನಾಳೆಯಿಂದ 3 ದಿನ ಮೋದಿ ಕನ್ಯಾಕುಮಾರಿಯಲ್ಲಿ ಧ್ಯಾನ
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯುತ್ತಿದ್ದಂತೆಯೇ ಮೇ 30ರಿಂದ ಜೂ.1ರವರೆಗೆ ಕನ್ಯಾಕುಮಾರಿಯಲ್ಲಿ ತಂಗಲಿದ್ದು, ಅಲ್ಲಿ 3 ದಿನ ಧ್ಯಾನ ನಡೆಸಲಿದ್ದಾರೆ.
ಬಿ.ಎಲ್.ಸಂತೋಷ್ ಸೆರೆಗೆ ಸಂಚು ರೂಪಿಸಿದ್ದ ಕೆಸಿಆರ್
‘ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು 2022ರ ‘ಬಿಆರ್ಎಸ್ ಶಾಸಕರ ಖರೀದಿ ಪ್ರಕರಣ’ವನ್ನು ಬಳಸಿಕೊಂಡು ಬಿಜೆಪಿಗೆ ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದರು. ಜಾರಿ ನಿರ್ದೇಶನಾಲಯದ (ಇ.ಡಿ.) ಪ್ರಕರಣದಲ್ಲಿ ಸಿಲುಕಿದ್ದ ತಮ್ಮ ಪುತ್ರಿ ಮತ್ತು ಎಂಎಲ್ಸಿ ಕೆ. ಕವಿತಾ ಅವರನ್ನು ಆ ಪ್ರಕರಣದಿಂದ ಮುಕ್ತ ಮಾಡಿದರೆ, ಬಿಜೆಪಿ ನಾಯಕರ ವಿರುದ್ಧದ ಶಾಸಕರ ಖರೀದಿ ಪ್ರಕರಣವನ್ನೂ ಕೈಬಿಡಲು ಮುಂದಾಗಿದ್ದರು’ ಎಂದು ತೆಲಂಗಾಣ ಫೋನ್ ಟ್ಯಾಪಿಂಗ್ ಹಗರಣದ ಆರೋಪಿ ಆಗಿರುವ ನಿವೃತ್ತ ಡಿಸಿಪಿ ಪಿ. ರಾಧಾಕೃಷ್ಣ ರಾವ್ ‘ಸ್ಫೋಟಕ ತಪ್ಪೊಪ್ಪಿಗೆ ಹೇಳಿಕೆ’ ನೀಡಿದ್ದಾರೆ.
ರಂಜಿತ್ ಸಿಂಗ್ ಹತ್ಯೆ: ಡೇರಾಮುಖ್ಯಸ್ಥ ಗುರ್ಮೀತ್ ಖುಲಾಸೆ
ಡೇರಾ ಸಚ್ಚಾ ಸಂಸ್ಥೆಯ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.
ಭಾರೀ ಮಳೆಗೆ ಈಶಾನ್ಯದಲ್ಲಿ 31 ಬಲಿ
ರೆಮಲ್ ಚಂಡಮಾರುತ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಅನಾಹುತ ಸೃಷ್ಟಿಸಿದ ಮಾದರಿಯಲ್ಲೇ ದೇಶದ ಈಶಾನ್ಯ ರಾಜ್ಯಗಳಾದ ಮಿಜೋರಂ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯದಲ್ಲೂ ಭಾರೀ ಸಾವು ನೋವಿಗೆ ಕಾರಣವಾಗಿದೆ.
ಕಾರ್ಗಿಲ್ ಕದನದ ತಪ್ಪು ನಮ್ಮದೇ: ನವಾಜ್ ತಪ್ಪೊಪ್ಪಿಗೆ
ಕಾರ್ಗಿಲ್ ಕದನ ನಡೆದು 24 ವರ್ಷಗಳು ಕಳೆದ ಬಳಿಕ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ತಮ್ಮಿಂದ ತಪ್ಪಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ.
ಎಚ್ಎಎಲ್, ಬಿಇಎಲ್, ಬಿಇಎಂಎಲ್ಗೆ ಪಾಕ್ ಹ್ಯಾಕರ್ಗಳಿಂದ ಕನ್ನ ಯತ್ನ
ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸರ್ಕಾರಿ ಸ್ವಾಮ್ಯದ ಎಚ್ಎಎಲ್, ಬಿಇಎಲ್ ಮತ್ತು ಬಿಇಎಂಎಲ್ನ ರಹಸ್ಯ ಮಾಹಿತಿ ಕದಿಯಲು ಪಾಕಿಸ್ತಾನ ಯತ್ನಿಸಿತ್ತು ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ಚುರು ನಿಗಿ ನಿಗಿ ಕೆಂಡ: 50.5 ಡಿಗ್ರಿ ಉಷ್ಣಾಂಶ
ದೇಶದ ಉತ್ತರ ಮತ್ತು ಪೂರ್ವದ ರಾಜ್ಯಗಳಲ್ಲಿ ಉಷ್ಣಾಂಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಮಂಗಳವಾರ ರಾಜಸ್ಥಾನದ ಚುರು ಮತ್ತು ಹರ್ಯಾಣದ ಸಿರ್ಸಾದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಷಿಯಸ್ ದಾಟಿದೆ.
ಆಯ್ದ ಖಾಸಗಿ ಕೇಂದ್ರದಲ್ಲೂ ಜೂ.1ರಿಂದ ಡಿಎಲ್ ಸಿಗುತ್ತೆ!
ವಾಹನ ಚಾಲನಾ ಪರವಾನಗಿ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ದಿ. 2024ರ ಜೂ.1ರಿಂದ ಕಲಿಕಾ ಪರವಾನಗಿ (ಎಲ್ಎಲ್ಆರ್) ಮತ್ತು ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್) ಪಡೆಯಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ (ಆರ್ಟಿಒ) ಹೋಗಬೇಕಿಲ್ಲ.
< previous
1
...
506
507
508
509
510
511
512
513
514
...
788
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ