ಗುಜರಾತ್ನ ರಾಜಕೋಟ್ನಲ್ಲಿ ಮಕ್ಕಳು ವಿವಿಧ ಆಟಗಳನ್ನು ಆಡುವ ‘ಟಿಆರ್ಪಿ ಗೇಮ್ ಝೋನ್’ ಎಂಬ ಮನರಂಜನಾ ಪಾರ್ಕ್ನಲ್ಲಿ ಶನಿವಾರ ಸಂಜೆ ಉಂಟಾದ ಬೆಂಕಿ ಅವಘಡದಲ್ಲಿ 9 ಮಕ್ಕಳು ಸೇರಿದಂತೆ 27 ಮಂದಿ ಸಜೀವ ದಹನಗೊಂಡಿದ್ದಾರೆ
ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮುಂಗಾರು ಪೂರ್ವ ಅವಧಿಯ ಮೊದಲ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದೇ ಭಾನುವಾರ ಪಶ್ಚಿಮ ಬಂಗಾಳ ಹಾಗೂ ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ.
ಕಳೆದ ಮೇ 15ರಂದು ಕೋಲ್ಕತಾದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಹತ್ಯೆಗೆ ಹನಿಟ್ರ್ಯಾಪ್ ತಂತ್ರ ಬಳಸಲಾಗಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.
‘ಭಾರತದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ನಿವಾರಣೆಗೆ 10 ಕೋಟಿ ರು.ಗಿಂತ ಹೆಚ್ಚು ಸಂಪತ್ತು ಹೊಂದಿರುವ ಭಾರೀ ಶ್ರೀಮಂತರ ಸಂಪತ್ತಿನ ಮೇಲೆ ಶೇ.2 ತೆರಿಗೆ ಹಾಕಬೇಕು ಮತ್ತು ಪಿತ್ರಾರ್ಜಿತ ಆಸ್ತಿಯ ಮೇಲೆ ಶೇ.33 ತೆರಿಗೆ ಹಾಕಬೇಕು’ ಎಂದು ಸಂಶೋಧನಾ ವರದಿಯೊಂದು ಸಲಹೆ ನೀಡಿದೆ.
ನನ್ನನ್ನು ಆ ದೇವರೇ ಕಳುಹಿಸಿದ್ದಾನೆ. ನಾನು ದೇವರ ಮಗ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು ಸೋಲಿನ ಭಯ ಎದುರಿಸುತ್ತಿರುವವರು, ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಕುಟುಕಿದ್ದಾರೆ.