ಅಧೀರ್ ಕಾಂಗ್ರೆಸ್ನ ಕೆಚ್ಚೆದೆಯ ಸೈನಿಕ: ಖರ್ಗೆ ಶ್ಲಾಘನೆಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನು ಟೀಕಿಸಿದ್ದ ಬಂಗಾಳ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಪಕ್ಷದಿಂದ ಹೊರನಡೆಯಬಹುದು ಎಂದಿದ್ದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡೇ ದಿನದಲ್ಲಿ ಯೂಟರ್ನ್ ಹೊಡೆದಿದ್ದು, ಅಧೀರ್ ಕಾಂಗ್ರೆಸ್ನ ಕೆಚ್ಚೆದೆಯ ಸೈನಿಕ ಎಂದು ಬಣ್ಣಿಸಿದ್ದಾರೆ.