ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟ?
ರೈಸಿ ಸಾವು ಭಾರತಕ್ಕೆ ದೊಡ್ಡ ನಷ್ಟವಾಗುವ ಸಾಧ್ಯತೆಯಿದ್ದು, ಚಾಬಹಾರ್, ಕಾಶ್ಮೀರ ಕುರಿತು ಭಾರತದ ಪರ ರೈಸಿ ನಿಲುವು ಹೊಂದಿದ್ದರು ಎಂಬುದು ಗಮನಾರ್ಹ.
ದಿಲ್ಲಿ ಮೆಟ್ರೋದಲ್ಲಿ ಕೇಜ್ರಿ ಬೆದರಿಸಿ ಗೀಚು ಬರಹ
ದೆಹಲಿ ಮೆಟ್ರೋಗೆ ಸೇರಿದ ಸ್ಥಳಗಳಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬೆದರಿಸುವಂತಹ ಗೀಚು ಬರಹಗಳನ್ನು ಬರೆಯಲಾಗಿದೆ.
ಯಾರಿಗೂ ‘ವಿಶೇಷ ನಾಗರಿಕ’ ಸ್ಥಾನಮಾನವಿಲ್ಲ: ಮೋದಿ
ಯಾರನ್ನೂ ಭಾರತದಲ್ಲಿ ‘ವಿಶೇಷ ನಾಗರಿಕ’ ಎಂದು ಪರಿಗಣಿಸಿ ಅವರಿಗೆ ಮೀಸಲಾತಿಯೂ ಸೇರಿದಂತೆ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ: ಮೋದಿ
‘ದಕ್ಷಿಣ ಭಾರತದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ. ಜೊತೆಗೆ ಈ ಬಾರಿಯೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ತನ್ನ ಮಿತ್ರಪಕ್ಷಗಳ ಗಳಿಕೆಯನ್ನೂ ಹೆಚ್ಚಿಸಿಕೊಳ್ಳಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತೀಯ ಪೌರತ್ವ ಪಡೆದ ಬಳಿಕ ಅಕ್ಷಯ್ ಮೊದಲ ಮತ
2023ರಲ್ಲಿ ಭಾರತೀಯ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮತ ಚಲಾಯಿಸುವ ಅವಕಾಶ ಪಡೆದರು.
ನಾನು ಯಾವುದೇ ಸಂಸ್ಥೆಯನ್ನು ಟೀಕಿಸಿಲ್ಲ: ಮಮತಾ ಸ್ಪಷ್ಟನೆ
ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘಗಳ ಬಗ್ಗೆ ನಾನು ಟೀಕೆ ಮಾಡಿಲ್ಲ. ಆದರೆ ಸನ್ಯಾಸತ್ವ ಸ್ವೀಕರಿಸಿ ರಾಜಕೀಯ ಮಾಡುವ ಒಬ್ಬಿಬ್ಬರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ.
5ನೇ ಹಂತ: ಶೇ.57ರಷ್ಟು ಮತದಾನ
8 ರಾಜ್ಯಗಳ 49 ಲೋಕಸಭಾ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 35 ಕ್ಷೇತ್ರಗಳಿಗೆ ಸೋಮವಾರ ಬಹುತೇಕ ಶಾಂತಿಯುತ ಮತದಾನ ನಡೆಯಿತು.
ಸ್ವಾಮಿ ಜಗನ್ನಾಥನೇ ಮೋದಿಯ ಭಕ್ತ: ಸಂಬಿತ್ ಪಾತ್ರ ವಿವಾದ
‘ಪುರಿ ಜಗನ್ನಾಥ ಸ್ವಾಮಿಯೇ ಪ್ರಧಾನಿ ಮೋದಿಯ ಭಕ್ತ’ ಎನ್ನುವ ಮೂಲಕ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಬಿಜೆಪಿ ನಾಯಕ ಸಂಬಿತ್ ಪಾತ್ರ ವಿವಾದ ಸೃಷ್ಟಿಸಿದ್ದಾರೆ.
ಬಿಜೆಡಿ ಅಡಿ ಜಗನ್ನಾಥನೂ ಸುರಕ್ಷಿತನಲ್ಲ: ಮೋದಿ
ಒಡಿಶಾದ ಪುರಿ ಜಗನ್ನಾಥ ಮಂದಿರದ ಖಜಾನೆ ಕೀಲಿಕೈಗಳ ನಾಪತ್ತೆಯಲ್ಲಿ ಬಿಜೆಡಿ ಕೈವಾಡ ಇದ್ದು,ಈ ಮೂಲಕ ನವೀನ್ ಪಟ್ನಾಯಕ್ ಸರ್ಕಾರದಲ್ಲಿ ದೇಗುಲಗಳೂ ಸುರಕ್ಷಿತವಲ್ಲ ಎಂದು ಸಾಬೀತಾದಂತಾಗಿದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.
ಬಾಹ್ಯಾಕಾಶ ಪ್ರವಾಸ: ಗೋಪಿ ಸಂತಸ
ಮೊದಲ ಭಾರತೀಯ ಪ್ರವಾಸಿಗನಾಗಿದ್ದು ಹೆಮ್ಮೆ ಎಂದು ಗೋಪಿ ಅವರು ತಿಳಿಸಿದ್ದು, ಅಮೆರಿಕದ ಖಾಸಗಿ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿ ಬಂದ ಹಿರಿಮೆ ಅವರದ್ದಾಗಿದೆ.
< previous
1
...
520
521
522
523
524
525
526
527
528
...
792
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ