ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮುಂಬೈನಲ್ಲಿ ಬಿಗ್ಬಿ ಪಕ್ಕದ ಮನೆ ಬೇಕಾ? ಬರೀ ₹25 ಕೋಟಿ ಕೊಡಿ
ಮುಂಬೈನಲ್ಲಿ ಅಮಿತಾಭ್ ಬಚ್ಚನ್ ವಾಸಿಸುವ ಪಕ್ಕದ ಮನೆ ಹರಾಜು ಪ್ರಕ್ರಿಯೆ ಮಾ.27ಕ್ಕೆ ನಡೆಯಲಿದ್ದು, ಮೂಲ ಬೆಲೆಯಾಗಿ 25 ಕೋಟಿ ರು.ಗಳನ್ನು ನಿಗದಿಪಡಿಸಲಾಗಿದೆ.
ಮಣಿಪುರ: ನಿಷೇಧಿತ 2 ಯುಎನ್ಎಲ್ಎಫ್ ಉಗ್ರ ನಾಯಕರ ಬಂಧನ
ಮಣಿಪುರದಲ್ಲಿ ನಿಷೇಧಿತ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಎನ್ಐಎ ಬಂಧಿಸಿದೆ.
ಸೆನ್ಸೆಕ್ಸ್ 900 ಅಂಕ ಪತನ, ₹14 ಲಕ್ಷ ಕೋಟಿ ನಷ್ಟ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಬುಧವಾರ ಭರ್ಜರಿ ಕುಸಿತ ಕಂಡಿವೆ. ಸೆನ್ಸೆಕ್ಸ್ 900 ಅಂಕ ಕುಸಿತ ಕಂಡು, 72,761.89ಕ್ಕೆ ಪತನಗೊಂಡಿದೆ. ಇದರಿಂದಾಗಿ ಹೂಡಿಕೆದಾರರಿಗೆ 14 ಲಕ್ಷ ಕೋಟಿ ರು. ನಷ್ಟವಾಗಿದೆ.
ಕಾಂಗ್ರೆಸ್ ಗೆದ್ದರೆ ಪ್ರತಿ ಬಡ ಮಹಿಳೆಗೆ ₹1 ಲಕ್ಷ!
ಕರ್ನಾಟಕ ಹಾಗೂ ಕೆಲ ರಾಜ್ಯಗಳಲ್ಲಿ ಮಹಿಳೆಯರೂ ಸೇರಿದಂತೆ ವಿವಿಧ ವರ್ಗಗಳಿಗೆ ಪ್ರತಿ ತಿಂಗಳು ಹಣ ನೀಡುವ ‘ಗ್ಯಾರಂಟಿ’ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಪಕ್ಷ ಇದೀಗ ಕೇಂದ್ರದಲ್ಲೂ ಇದೇ ಪ್ರಯೋಗಕ್ಕೆ ದೊಡ್ಡ ಮಟ್ಟದಲ್ಲಿ ಕೈಹಾಕಿದೆ.
ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 5 ಗ್ಯಾರಂಟಿ: ರಾಹುಲ್ ಘೋಷಣೆ
ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 5 ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದೆ.
ಮಹಾರಾಷ್ಟ್ರ: ಅಹ್ಮದ್ನಗರ ಹೆಸರು ಅಹಿಲ್ಯಾನಗರ ಎಂದು ಬದಲು
ಮಹಾರಾಷ್ಟ್ರ ರಾಜ್ಯದ 8 ರೈಲು ನಿಲ್ದಾಣಗಳ ಹೆಸರನ್ನು ಬದಲು ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಜೊತೆಗೆ ಅಹ್ಮದ್ನಗರದ ಹೆಸರನ್ನೂ ಬದಲಿಸಿದೆ.
ಮಾ.15ರ ಸಂಜೆ 5ರೊಳಗೆ ಚುನಾವಣಾ ಬಾಂಡ್ ಮಾಹಿತಿ ಬಹಿರಂಗ: ಸಿಇಸಿ
ಸುಪ್ರೀಂ ಕೋರ್ಟ್ನಿಂದ ನಿಷೇಧಕ್ಕೊಳಗಾಗಿರುವ ಚುನಾವಣಾ ಬಾಂಡ್ ಮಾಹಿತಿಯನ್ನು ಕೋರ್ಟ್ ನೀಡಿದ ಸಮಯದಲ್ಲಿಯೇ (ಮಾ.15ರ ಸಂಜೆ 5ರೊಳಗೆ) ಬಹಿರಂಗ ಮಾಡಲಿದ್ದೇವೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಸಿಎಎ ವಿರುದ್ಧ ಸುಪ್ರೀಂಗೆ: ಕೇರಳ ಸರ್ಕಾರ ನಿರ್ಣಯ
ಮೂಲ ಅರ್ಜಿ ಜತೆ ಹೆಚ್ಚುವರಿ ಅರ್ಜಿಗೆ ಕೇರಳ ಸಚಿವ ಸಂಪುಟ ನಿರ್ಧಾರ ಮಾಡಿದೆ.
ಗನ್ ಲೈಸೆನ್ಸ್ ಕೇಸು: ಪಾತಕಿ ಕಂ ರಾಜಕಾರಣಿ ಮುಖ್ತರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ಮುಖ್ತಾರ್ ಅನ್ಸಾರಿಗೆ ನಕಲಿ ಗನ್ ಲೈಸೆನ್ಸ್ ಕೇಸಿನಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಸಿಎಎ ಅರ್ಜಿದಾರರಿಗೆ ಶೀಘ್ರದಲ್ಲೇ ಸಹಾಯವಾಣಿ ಜಾರಿ
ಸಿಎಎ ಅರ್ಜಿ ಸಲ್ಲಿಸುವಾಗ ಉಂಟಾಗುವ ಕುಂದುಕೊರತೆಗಳನ್ನು ನಿವಾರಿಸಲು ಸರ್ಕಾರ ಸಹಾಯವಾಣಿಯನ್ನು ಆರಂಭಿಸಲಿದೆ ಎನ್ನಲಾಗಿದೆ.
< previous
1
...
536
537
538
539
540
541
542
543
544
...
691
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!