ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ದೀದಿಗೆ ಶಾಕ್: ಟಿಎಂಸಿ ನಾಯಕ ತಪಸ್ ರಾಯ್ ಬಿಜೆಪಿಗೆ ಸೇರ್ಪಡೆ
ಇತ್ತೀಚೆಗೆ ಟಿಎಂಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತಪಸ್ ರಾಯ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು ಲೋಕಸಭೆ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಉಂಟಾದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಬಾಲಕಿ ಮೇಲೆ ಆ್ಯಸಿಡ್: ದೋಷಿಗೆ ಜೀವಾವಧಿ, 40 ಲಕ್ಷ ರು. ದಂಡದ ಶಿಕ್ಷೆ
ಬಾಲಕಿ ಮೇಲೆ ಆ್ಯಸಿಡ್ ಎರಚಿದ ದೋಷಿಗೆ ಜೀವಾವಧಿ ಶಿಕ್ಷೆ ಮತ್ತು 40 ಲಕ್ಷ ರು. ದಂಡ ಪ್ರಕಟಿಸಲಾಗಿದೆ. ಅಲ್ಲದೆ ಮತ್ತೊಬ್ಬನಿಗೆ 3 ತಿಂಗಳ ಜೈಲು ಶಿಕ್ಷೆ ನೀಡಲಾಗಿದ್ದು, ಬಾಲಾರೋಪಿಯ ಕುರಿತು ತೀರ್ಪು ಪ್ರಕಟವಾಗಿಲ್ಲ.
ಉದ್ಘಾಟನೆ ವೇಳೆ ರಾಮಮಂದಿರ ವೆಬ್ ಹ್ಯಾಕ್ಗೆ ಚೀನಾ, ಪಾಕ್ ಹ್ಯಾಕರ್ಸ್ ಯತ್ನ
ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ವೇಳೆ ಮಂದಿರದ ವೆಬ್ಸೈಟ್ ಹಾಗೂ ಕೇಂದ್ರ ಸರ್ಕಾರದ ಪ್ರಸಾರ ಭಾರತಿ ಸೇರಿದಂತೆ ಹಲವು ಸರ್ಕಾರಿ ವೆಬ್ಗಳನ್ನು ಚೀನಾ ಹಾಗೂ ಪಾಕಿಸ್ತಾನಿ ಹ್ಯಾಕರ್ಗಳು ಹ್ಯಾಕ್ ಮಾಡಲು ಇನ್ನಿಲ್ಲದಂತೆ ಯತ್ನ ನಡೆಸಿದ್ದರು
ದಕ್ಷಿಣ ಗೆಲ್ಲಲು ಕೃತಕ ಬುದ್ಧಿಮತ್ತೆಗೆ ಬಿಜೆಪಿ ಮೊರೆ
ಈ ಬಾರಿ 370ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಭಾರತೀಯ ಜನತಾ ಪಕ್ಷ ಇದಕ್ಕಾಗಿ ಕೃತಕ ಬುದ್ಧಿಮತ್ತೆ ಮೊರೆ ಹೋಗಿದೆ.
ಇಂದು ಕಾಂಗ್ರೆಸ್ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ
ಸೋನಿಯಾ, ರಾಹುಲ್, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.
ಬಿಜೆಪಿ ಸರ್ಕಾರ ಸೇರಲು ತ್ರಿಪುರಾ ಪ್ರಮುಖ ವಿಪಕ್ಷ ನಿರ್ಧಾರ
ಬಿಜೆಪಿ ಸರ್ಕಾರ ಸೇರುವುದಾಗಿ ತ್ರಿಪುರಾದ ಪ್ರಮುಖ ಪ್ರತಿಪಕ್ಷವಾದ ಪ್ರದ್ಯೋತ್ ದೇಬ್ ಬರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷ ನಿರ್ಧರಿಸಿದೆ.
ಮಾನವ-ಪ್ರಾಣಿ ಸಂಘರ್ಷ ರಾಜ್ಯ ವಿಪತ್ತು: ಕೇರಳ ಘೋಷಣೆ
ವನ್ಯಜೀವಿ ದಾಳಿ ವೇಳೆ ಎಸ್ಡಿಆರ್ಎಫ್ ಬಳಕೆಗೆ ಅವಕಾಶ ನೀಡಿದ್ದು, ಮಾನವ ಪ್ರಾಣಿ ಸಂಘರ್ಷವನ್ನು ರಾಜ್ಯ ವಿಪತ್ತು ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಚಿನ್ನದ ಬೆಲೆ ₹65000ಕ್ಕೆ ಏರಿಕೆ: ಸಾರ್ವಕಾಲಿಕ ಗರಿಷ್ಟ ಮಟ್ಟಕ್ಕೆ
ನವದೆಹಲಿಯಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಮಂಗಳವಾರ 65 ಸಾವಿರ ರು.ಗೆ ಏರುವ ಮೂಲಕ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
ದೆಹಲಿಗೆ ಇಂದು ರೈತರ ಪ್ರವೇಶ: ಬಂದೋಬಸ್ತ್
ಬುಧವಾರದಂದು ರೈತರು ದೆಹಲಿ ಚಲೋಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಸುತ್ತಮುತ್ತಲಿನ ಆಯಕಟ್ಟಿನ ಪ್ರದೇಶಗಳಲ್ಲಿ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್ನ ಎಟಿಎಂ: ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
< previous
1
...
552
553
554
555
556
557
558
559
560
...
690
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!