ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಭಾರತ ದೇಶವೇ ಅಲ್ಲ: ಡಿಎಂಕೆ ರಾಜಾ ಕೀಳ್ನುಡಿ
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಕೀಳಾಗಿ ಮಾತನಾಡಿ ಸುಪ್ರೀಂಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಬೆನ್ನಲ್ಲೇ ಆ ಪಕ್ಷದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎ.ರಾಜಾ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.
ಹೀಗಿರುತ್ತೆ ಭಾರತದ ಬಾಹ್ಯಾಕಾಶ ನಿಲ್ದಾಣ
2035ರ ವೇಳೆಗೆ ಕಾರ್ಯಾರಂಭದ ನಿರೀಕ್ಷೆಯಲ್ಲಿರುವ ಭಾರತೀಯ ಬಾಹ್ಯಾಕಾಶ ನಿಲ್ದಾಣದ ಮಾದರಿ ಚಿತ್ರಗಳನ್ನು ಇಸ್ರೊ ಬಿಡುಗಡೆ ಮಾಡಿದೆ.
ಪಕ್ಷ ತೊರೆದ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೋಧ್ವಾಡಿಯಾ ಬಿಜೆಪಿಗೆ
ಸೋಮವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಮಾಜಿ ರಾಜ್ಯಾಧ್ಯಕ್ಷ ಅರ್ಜಿನ್ ಮೊದ್ವಾಡಿಯಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.
ಕಾಂಗ್ರೆಸ್ ಪ್ರಣಾಳಿಕೆ ಅಂತಿಮ
ರಾಹುಲ್ಗಾಂಧಿಯ ನ್ಯಾಯದ 5 ಸ್ತಂಭ ಆಧರಿತ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಗೊಂಡಿದೆ. ಇದರಲ್ಲಿ ಉದ್ಯೋಗ ಹಕ್ಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡುವುದೂ ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿದೆ.
ಎನ್ಡಿಎಗೆ 378, ಇಂಡಿಯಾಗೆ 98: ಸಮೀಕ್ಷೆ
ಬಿಜೆಪಿಗೆ 335 ಸ್ಥಾನ ಲಭಿಸಲಿದ್ದು ಕಾಂಗ್ರೆಸ್ಗೆ ಕೇವಲ 37 ಸೀಟು ಗಳಿಸಲಿದೆ. ಕಾಂಗ್ರೆಸ್ ಸಾಧನೆ ಈವರೆಗಿನ ಅತಿ ಕಳಪೆಯದ್ದಾಗಿರಲಿದೆ ಎಂದು ಟೀವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸರ್ವೇ ಉಲ್ಲೇಖಿಸಿದೆ.
ಬಂಗಾಳ ಹೈಕೋರ್ಟ್ ಜಡ್ಜ್ ಗಂಗೂಲಿ ರಾಜೀನಾಮೆ: ಮಾ.7ಕ್ಕೆ ಬಿಜೆಪಿಗೆ ಸೇರ್ಪಡೆ
ಪಶ್ಚಿಮ ಬಂಗಾಳದ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಟಿಎಂಸಿ ಭ್ರಷ್ಟಾಚಾರದ ವಿರುದ್ಧ ಹೋರಾಟದ ಘೋಷಣೆ ಮಾಡಿದ್ದಾರೆ.
ಭಾರತ ಸುರಕ್ಷಿತ, ಇಲ್ಲಿನ ಜನರು ಒಳ್ಳೆಯವರು: ಗ್ಯಾಂಗ್ರೇಪ್ ಸಂತ್ರಸ್ತೆ
ಜಾರ್ಖಂಡ್ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯು ಕೆಲವರು ಮಾಡಿದ ತಪ್ಪಿಗೆ ಸಮಸ್ತ ಭಾರತೀಯರನ್ನು ದೂಷಿಸುವುದಿಲ್ಲ ಎಂದು ತಿಳಿಸಿದ್ದಾರೆ.
1 ದೇಶ, ಒಂದು ಚುನಾವಣೆ: ಇಂದು ಸರ್ಕಾರಕ್ಕೆ ಕಾನೂನು ಆಯೋಗದ ವರದಿ ಸಲ್ಲಿಕೆ?
ಒಂದು ದೇಶದಲ್ಲಿ ಒಂದು ಬಾರಿಗೆ ಮಾತ್ರ ಚುನಾವಣೆ ನಡೆಸುವ ಕುರಿತಾಗಿ ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಇಂದು ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ.
ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾ. ಮಹಿಳಾ ಆಯೋಗ ಶಿಪಾರಸು
ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅಧ್ಯಕ್ಷೆ ರೇಖಾ ಶರ್ಮಾ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಮಾಡಲು ದ್ರೌಪದಿ ಮುರ್ಮು ಅವರನ್ನು ಕೋರಿದ್ದಾರೆ
ಇಡಿ ಅಧಿಕಾರಿಗಳ ಕೇಸು, ಶೇಖ್ ಹಸ್ತಾಂತರಕ್ಕೆ ಬಂಗಾಳ ಪೊಲೀಸರ ನಕಾರ
ಸಂದೇಶ್ಖಾಲಿಯಲ್ಲಿ ಅಧಿಕಾರಿಗಳಿಗೆ ಥಳಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತು ಆರೋಪಿಯನ್ನು ಸಿಬಿಐಗೆ ಹಸ್ತಾಂತರಿಸಲು ನಿರಾಕರಿಸಿದೆ.
< previous
1
...
553
554
555
556
557
558
559
560
561
...
690
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!