ಬ್ರಹ್ಮಾಂಡ ಭ್ರಷ್ಟಾಚಾರಿಗಳಾದ ಕಾಂಗ್ರೆಸ್ಸಿಗರಿಗೆ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಟೀಕಿಸುವ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮತ್ತೊಮ್ಮೆ ಗಾಂಧಿನಗರ ಗದ್ದುಗೆಗೇರಲು ಗೃಹಮಂತ್ರಿ ಸಜ್ಜು
-ಗಾಂಧಿನಗರದಲ್ಲಿ ಗೃಹ ಸಚಿವ ಅಮಿತ್ ಶಾ ಎರಡನೇ ಬಾರಿ ಸ್ಪರ್ಧೆ
-ಕಾಂಗ್ರೆಸ್ನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೋನಲ್ ಪಟೇಲ್ ಕಣಕ್ಕೆ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರನ್ನು 20 ಬಾರಿ ರಾಜಕೀಯದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿದರು.
ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ನ ಗಾಂಧಿ ಕುಟುಂಬವು 25 ವರ್ಷಗಳ ನಂತರ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಿಂದ ಹಿಂದೆ ಸರಿದಿದೆ.
ಮಣಿಪುರದಲ್ಲಿ ಆದಿವಾಸಿಗಳ ಒಗ್ಗಟ್ಟಿನ ಮೆರವಣಿಗೆಯ ವೇಳೆ ನಡೆದ ಹಿಂಸಾಚಾರಕ್ಕೆ ಶುಕ್ರವಾರ (ಮೇ.3) ಭರ್ತಿ ಒಂದು ವರ್ಷ ತುಂಬಿದೆ. ಸದ್ಯಕ್ಕೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಲ್ಲಿ ಮಣಿಪುರ ಶಾಂತವಾಗಿದ್ದರೂ ಅಲ್ಲಿನ ಎರಡು ಪ್ರಬಲ ಸಮುದಾಯಗಳ ನಡುವೆ ಹರಡಿದ ದ್ವೇಷ ಇನ್ನೂ ಕೊನೆಯಾಗಿಲ್ಲ