ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಉಗ್ರ ನೆಲೆಗಳನ್ನು ಪುಡಿಗಟ್ಟಿದ ಕ್ರಮಕ್ಕೆ, ಪಹಲ್ಗಾಂ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳು ಸಂತಸ ವ್ಯಕ್ತಪಡಿಸಿವೆ. ‘
ಪಹಲ್ಗಾಂ ದಾಳಿಗೆ ಪ್ರತಿಯಾಗಿ ಗಡಿಯಾಚೆಗಿನ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತವು ನಡೆಸಿದ ದಾಳಿಯನ್ನು ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ 15 ಭಾರತೀಯ ನಾಗರಿಕರು ಮೃತ
ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಬುಧವಾರ ಸಂಜೆ ‘ಆಪರೇಷನ್ ಅಭ್ಯಾಸ್’ ಅಣಕು ಯುದ್ಧ ಕವಾಯತು ನಡೆಸಲಾಯಿತು.
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ‘ಪಾಕ್ ಸೇನೆ ಭಾರತದ ದಾಳಿಗೆ ಸಿದ್ಧವಿತ್ತು. ಭಾರತದ 5 ವಿಮಾನ. 2 ಡ್ರೋನ್ ಅನ್ನು ಹೊಡೆದುರುಳಿಸಿದೆವು’ ಎಂದಿದ್ದಾರೆ
ಪಾಕಿಸ್ತಾನ ಉಗ್ರ ಪೋಷಕ ದೇಶವಲ್ಲ. ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕ್ನಲ್ಲಿ ಉಗ್ರರ ನೆಲೆಗಳೇ ಇಲ್ಲ ಎಂದ ಪಾಕ್ ವಾರ್ತಾ ಸಚಿವ ಅತಾವುಲ್ಲಾ ತರಾರ್ ಪೇಚಿಗೆ ಸಿಲುಕಿದ್ದಾರೆ.
ಪಾಕಿಸ್ತಾನದ ಸರ್ಕಾರದ ಕೃಪಾಪೋಷಿತ ಲಷ್ಕರ್ ಎ ತೊಯ್ಬಾ, ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಭಾರತ ಚೇತರಿಸಿಕೊಳ್ಳಲಾರದ ಪೆಟ್ಟು ನೀಡಿದೆ.