ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಅನರ್ಹತೆ ಪ್ರಶ್ನಿಸಿ ಆರು ಹಿಮಾಚಲ ಕಾಂಗ್ರೆಸ್ ಶಾಸಕರು ಹೈಕೋರ್ಟ್ಗೆ
ಹಿಮಾಚಲ ಪ್ರದೇಶದ ಸ್ಪೀಕರ್ ತಮ್ಮನ್ನು ಕಾನೂನುಬಾಹಿರವಾಗಿ ಅನರ್ಹ ಮಾಡಿದ್ದಾರೆ ಎಂದು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ರಾತ್ರಿ ಮೂರೂವರೆಗೆ ಮನೆಗೆ ತೆರಳಿದ್ದ ಮೋದಿ ಮತ್ತೆ ಬೆಳಗ್ಗೆ 8ಕ್ಕೆ ವಿಮಾನದಲ್ಲಿ ಹಾಜರ್!
ಪ್ರಧಾನಿ ಮೋದಿಯ ಕರ್ತವ್ಯಪ್ರಜ್ಞೆಗೆ ನೆಟ್ಟಿಗರ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಸೇವೆಗೆ ಪ್ರಧಾನಿ ಮೋದಿಯವರ ಬದ್ಧತೆ ಯುವಜನರಿಗೆ ಸ್ಫೂರ್ತಿ ತುಂಬಲಿದೆ ಎಂಬುದಾಗಿ ವಿವೇಕ್ ಅಗ್ನಿಹೋತ್ರಿ ತಿಳಿಸಿದ್ದಾರೆ.
ಭಾರತದ 1.25 ಕೋಟಿ ಮಕ್ಕಳಿಗೆ ಬೊಜ್ಜು ಸಮಸ್ಯೆ: ಲ್ಯಾನ್ಸೆಟ್ ವರದಿ
1990ಕ್ಕೆ ಹೋಲಿಸಿದರೆ ಬೊಜ್ಜು ಹೊಂದಿರುವ ಮಕ್ಕಳ ಪ್ರಮಾಣದಲ್ಲಿ 40 ಲಕ್ಷದಷ್ಟು ಏರಿಕೆಯಾಗಿರುವುದಾಗಿ ಲ್ಯಾನ್ಸೆಟ್ ವರದಿ ತಿಳಿಸಿದೆ.
‘ಜ್ಞಾನವಾಪಿ’ ಅರ್ಜಿ ಸ್ವೀಕಾರಾರ್ಹತೆ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಲ್ಲಿ ಸ್ವೀಕೃತ
ಜ್ಞಾನವಾಪಿ ಮಸೀದಿಯ ಅರ್ಜಿ ಸ್ವೀಕಾರಾರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.
ಜೂನ್ನಿಂದ ಬ್ಯಾಂಕ್ ನೌಕರರಿಗೆ ವಾರಕ್ಕೆ ಐದೇ ದಿನ ಕೆಲಸ ನೀತಿ?
ಜೂನ್ ತಿಂಗಳಿನಿಂದ ಬ್ಯಾಂಕ್ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಜೊತೆಗೆ ಸಂಬಳ ಕೂಡ ಹೆಚ್ಚಳವಾಗುವ ನೀತಿ ಜಾರಿಯಾಗುವ ಸಾಧ್ಯತೆಯಿದೆ.
225 ರಾಜ್ಯಸಭಾ ಸದಸ್ಯರ ಒಟ್ಟು ಆಸ್ತಿ 19602 ಕೋಟಿ ರುಪಾಯಿ!
ರಾಜ್ಯಸಭಾ ಸದಸ್ಯರ ಸರಾಸರಿ ಆಸ್ತಿ 87 ಕೋಟಿ ರು. ಆಗಿದ್ದು, ಟಿಆರ್ಎಸ್, ವೈಎಸ್ಆರ್, ಬಿಜೆಪಿ ರಾಜ್ಯಸಭಾ ಸದಸ್ಯರು ಶ್ರೀಮಂತಿಕೆಯಲ್ಲಿ ಟಾಪ್ 3 ಸ್ಥಾನಗಳಲ್ಲಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.
ಗಾಲಿ ಕುರ್ಚಿ ಸಿಗದೆ ವೃದ್ಧ ಸಾವು: ಏರ್ ಇಂಡಿಯಾಗೆ ₹30 ಲಕ್ಷ ದಂಡ
ಗಾಲಿ ಕುರ್ಚಿ ಸಿಗದೆ ಮುಂಬೈ ವಿಮಾನ ನಿಲ್ದಾಣದಲ್ಲಿ ವೃದ್ಧ ಸಾವನ್ನಪ್ಪಿದ ಕಾರಣ ಏರ್ ಇಂಡಿಯಾ ಸಂಸ್ಥೆಗೆ ಡಿಜಿಸಿಎ 30 ಲಕ್ಷ ರು. ದಂಡ ವಿಧಿಸಿದೆ.
ಪೊಲೀಸ್ ಆಶ್ರಯದಲ್ಲೇ ಶಾಜಹಾನ್ ಇದ್ದ; ಇ.ಡಿ. ಆರೋಪ
55 ದಿನಗಳ ಕಾಲ ಶಾಜಹಾನ್ ಪೊಲೀಸ್ ಆಶ್ರಯದಲ್ಲೇ ಇದ್ದು, ಕೋರ್ಟ್ ಆದೇಶದ ಬಳಿಕ ಬಂಧನ ಅನಿವಾರ್ಯದ ಬಳಿಕ ಆತನನ್ನು ಸೆರೆ ಹಿಡಿದ ನಾಟಕ ಆಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
1993ರ ಸರಣಿ ಸ್ಫೋಟ: ದಾವೂದ್ ಬಂಟ ತುಂಡಾ ಖುಲಾಸೆ
ರೈಲುಗಳಲ್ಲಿ ಸ್ಫೋಟಿಸಿದ್ದ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂ ಬಂಟ ಅಬ್ದುಲ್ ಕರೀಂ ತುಂಡಾ ದೋಷಮುಕ್ತರಾಗಿದ್ದಾರೆ.
ಕಾಲಚಕ್ರ ಬದಲಿಸುವ ವಿಕ್ರಮಾದಿತ್ಯ ವೈದಿಕ ಗಡಿಯಾರಕ್ಕೆ ಮೋದಿ ಚಾಲನೆ
ಪಾಶ್ಚಾತ್ಯ ಕಾಲಮಾನ ಬನದಲು ಭಾರತೀಯ ಕಾಲಮಾನ ಪುನರುತ್ಥಾನದ ಪ್ರಯತ್ನ ಮಾಡಲಾಗಿದೆ. ಇದರ ಅಂಗವಾಗಿ ಉಜ್ಜಯಿನಿಯಲ್ಲಿ ವಿಕ್ರಮಾದಿತ್ಯ ವೈದಿಕ ಗಡಿಯಾರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
< previous
1
...
559
560
561
562
563
564
565
566
567
...
687
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ