ಬಿಜೆಪಿ ಜೊತೆ ಮುನಿಸಿಕೊಂಡಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರಿಗೆ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಮುಖ್ಯಮಂತ್ರಿ ಹುದ್ದೆಯ ಆಫರ್ ನೀಡಿದ್ದಾರೆ.
ಕಾಲ್ತುಳಿತ ಟೀಕಿಸಿ ಕುಂಭಮೇಳವನ್ನು ಮೃತ್ಯುಕುಂಭ ಎಂದು ಟೀಕಿಸಿದವರಿಗೆ ತಮ್ಮ ರಾಜ್ಯದಲ್ಲಿ ಹೋಳಿ ಗದ್ದಲ ನಿಯಂತ್ರಿಸಲು ಸಾಧ್ಯವಾಗಲಿಲ್ಲ’ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಟಾಂಗ್ ನೀಡಿದ್ದಾರೆ.
ಲೇವಾದೇವಿದಾರರ ಬೆದರಿಕೆ ಅಥವಾ ಸಮಾಜಘಾತುಕ ಶಕ್ತಿಗಳ ಭಯದಿಂದ ಮೌನವಾಗಿ ನಲುಗುತ್ತಿರುವವರಿಗೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಕರಮಲ ತಾಲೂಕಿನ ಪೋತ್ರೆ ನಿಲಜ್ ಗ್ರಾಮದ ಗ್ರಾಮಸಭೆಯು ವಿಶಿಷ್ಟ ಪರಿಹಾರವನ್ನು ಪರಿಚಯಿಸಿದೆ.
ಮೋದಿ ಮತ್ತಿತರ ವಿದೇಶಿ ಗಣ್ಯರು ನನ್ನನ್ನು ಭೇಟಿಯಾಗಲು ಬಂದಾಗ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಕಚೇರಿಗಳ ಮುಂದಿನ ಟೆಂಟ್, ಭಿತ್ತಿಪತ್ರ, ರಸ್ತೆ ಗುಂಡಿಗಳನ್ನು ನೋಡುವುದು ನನಗೆ ಇಷ್ಟವಿರಲಿಲ್ಲ. ಹೀಗಾಗಿ ನಾನು ವಾಷಿಂಗ್ಟನ್ ಡಿಸಿಯ ಸ್ವಚ್ಛತೆಗೆ ಸೂಚಿಸಿದ್ದಾಗಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.