ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಹೊರಟಿದ್ದು, ಮಹಿಳೆಯರ ಮಂಗಳಸೂತ್ರವನ್ನೂ ಬಿಡಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಒಬಿಸಿ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಪ್ರಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಮತ್ತು ವಿಜಭನೆ ಮಾಡುವ ಅಜೆಂಡಾದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಕಾಶ್ಮೀರಿ ಪಂಡಿತರು ಕಾಶ್ಮೀರವನ್ನು ಬಿಟ್ಟು ತೆರಳುವಂತೆ ಬೆದರಿಕೆ ಹಾಕುವುದಕ್ಕೆ ಕುಖ್ಯಾತಿ ಪಡೆದಿದ್ದ ಲಷ್ಕರ್-ಎ-ಇಸ್ಲಾಮ್ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಹಾಜಿ ಅಕ್ಬರ್ ಅಫ್ರಿದಿ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ಕ್ರಿಮಿನಲ್ ಕೇಸಿನ ಹಿನ್ನೆಲೆ ಇರುವ ಅಭ್ಯರ್ಥಿಗಳೇ ಲೋಕಸಭೆಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚು ಎಂದು 2019ರ ಲೋಕಸಭಾ ಚುನಾವಣೆ ಆಧರಿಸಿದ ವರದಿಯೊಂದನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದೆ