ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಲೋಕಸಭಾ ಚುನಾವಣೆಗೆಂದೇ ಕೊಲ್ಲಿ ದೇಶಗಳಿಂದ 10,000 ಮಂದಿ ಕೇರಳಕ್ಕೆ
ಶುಕ್ರವಾರ ನಡೆಯಲಿರುವ ಒಂದೇ ಹಂತದ ಚುನಾವಣೆಯಲ್ಲಿ ಮತ ಚಲಾವಣೆಗೆಂದೇ ಕೊಲ್ಲಿ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 10000ಕ್ಕೂ ಹೆಚ್ಚು ಕೇರಳಿಗರು ತವರಿಗೆ ಆಗಮಿಸಿದ್ದಾರೆ.
ನೀವು ಹಾರ್ಲಿಕ್ಸ್ ಪ್ರಿಯರೇ..? : ಇಲ್ಲಿ ಗಮನಿಸಿ!
ಹಾರ್ಲಿಕ್ಸ್ , ಬೂಸ್ಟ್ ಸೇರಿದಂತೆ ವಿವಿಧ ಆರೋಗ್ಯ ಲೆಬೆಲ್ ಹೊಂದಿರುವ ಪಾನೀಯಗಳನ್ನು ಉತ್ಪಾದಿಸುವ ಹಿಂದೂಸ್ತಾನ್ ಯುನಿಲಿವರ್ ಸಂಸ್ಥೆಯು ತನ್ನ ಕಂಪನಿಯ ಆರೋಗ್ಯಕರ ಪಾನೀಯ ಪಟ್ಟಿಯಿಂದ ಹಾರ್ಲಿಕ್ಸ್ ಹೆಸರನ್ನು ಕೈ ಬಿಟ್ಟಿದೆ.
ಸಿಯಾಚಿನ್ ಸನಿಹದ ಪಿಒಕೆ ಬಳಿ ಚೀನಾದ ಹೊಸ ರಸ್ತೆ ನಿರ್ಮಾಣ
ಭಾರತದ ನೆರೆಹೊರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮುಂದುವರೆಸಿರುವ ಚೀನಾ, ಇದೀಗ ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಎಂಬ ಹಿರಿಮೆ ಹೊಂದಿರುವ ಸಿಯಾಚಿನ್ ತಪ್ಪಲಿನ ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಹೊಸ ರಸ್ತೆ ನಿರ್ಮಾಣ ಆರಂಭಿಸಿದೆ.
ಭಾರತದ ಜೊತೆ ಪುನಃ ವ್ಯಾಪಾರ ಶುರು: ಪ್ರಧಾನಿಗೆ ಪಾಕ್ ಉದ್ಯಮಿಗಳ ಸಲಹೆ
ಭಾರತದೊಂದಿಗ ಸ್ಥಗಿತಗೊಂಡಿರುವ ವ್ಯಾಪಾರ ವಹಿವಾಟನ್ನು ಪುನಾರಂಭ ಮಾಡುವಂತೆ ಪಾಕಿಸ್ತಾನ ಉದ್ಯಮಿಗಳು, ಪ್ರಧಾನಿ ಶೆಹಬಾಜ್ ಷರೀಫ್ಗೆ ಮನವಿ ಮಾಡಿದ್ದಾರೆ.
ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಲೋಕಸಭಾ ಚುನಾವಣಾ ಕಣಕ್ಕೆ
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಅಸ್ಸಾಂನ ದಿಬ್ರುಗಢ್ ಕೇಂದ್ರ ಕಾರಾಗೃಹದಲ್ಲಿರುವ ಖಲಿಸ್ತಾನಿ ಬೆಂಬಲಿಗ ಅಮೃತ್ಪಾಲ್ ಸಿಂಗ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
2ನೇ ಹಂತದ ಚುನಾವಣೆ: ರಾಹುಲ್ ಸೇರಿ ಹಲವರ ಭವಿಷ್ಯ ನಿರ್ಧಾರ
13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಬಾರಿ ಲೋಕಸಭೆಗೆ ಒಟ್ಟು 7 ಹಂತದಲ್ಲಿ ಚುನಾವಣೆ ನಿಗದಿಯಾಗಿದ್ದು ಈ ಪೈಕಿ ಇದು 2ನೇಯದ್ದಾಗಿದೆ.
ಮೋದಿ, ರಾಹುಲ್, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದೆ.
ಕೈ ಇಲ್ಲದೇ ಕಾರು ಚಲಾಯಿಸುವ ಏಷ್ಯಾದ ಮೊದಲ ಮಹಿಳೆ
ದೈಹಿಕವಾಗಿ ಸಧೃಡವಾಗಿದ್ದರೂ ಕೆಲವರಿಗೆ ಡ್ರೈವಿಂಗ್ ಅಂದ್ರೆ ಏನೋ ಭಯ. ಆದರೆ ಕೇರಳ ಮೂಲದ ಮಹಿಳೆ ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಚಾಲನಾ ಪರವಾನಗಿ ಪಡೆದುಕೊಳ್ಳುವ ಮೂಲಕ ಸ್ಫೂರ್ತಿಯಾಗಿದ್ದಾರೆ.
ದಿಲ್ಲಿಯಲ್ಲಿ ಮರ, ಮೊಬೈಲ್ ಟವರ್ ಏರಿ ತಮಿಳ್ನಾಡು ರೈತರ ಪ್ರತಿಭಟನೆ
ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ನಿಗದಿ ಮತ್ತು ನದಿಗಳ ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ದಿಲ್ಲಿಯ ಜಂತರ್ ಮಂತರ್ನಲ್ಲಿ ತಮಿಳುನಾಡಿದ ರೈತರು ಮರ, ಮೊಬೈಲ್ ಟವರ್ ಹತ್ತಿ ಪ್ರತಿಭಟನೆ ಮಾಡಿದ್ದಾರೆ.
ಮತದಾನ ಪ್ರಕ್ರಿಯೆ ನಿಯಂತ್ರಣ ನಮ್ಮ ಕೆಲಸವಲ್ಲ: ಸುಪ್ರೀಂ ಕೋರ್ಟ್
ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿಪ್ಯಾಟ್ಗೆ ಬಿದ್ದ ಮತಗಳ ನಡುವೆ ತಾಳೆ ಆಗದ ಕುರಿತು ಹಾಗೂ ಎಲ್ಲ ವಿವಿಪ್ಯಾಟ್ ಮತಗಳನ್ನೂ ತಾಳೆ ಮಾಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಗಿಸಿದೆ ಹಾಗೂ ತೀರ್ಪು ಕಾಯ್ದಿರಿಸಿದೆ.
< previous
1
...
568
569
570
571
572
573
574
575
576
...
800
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!