ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕೋಟಕ್ ಬ್ಯಾಂಕ್ ಆನ್ಲೈನ್ ಗ್ರಾಹಕರ ಸೇರ್ಪಡೆಗೆ ನಿಷೇಧ
ಆನ್ಲೈನ್ ವಿಧಾನದಲ್ಲಿ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಹಾಗೂ ಹೊಸ ಕ್ರೆಡಿಟ್ ಕಾರ್ಡ್ ವಿತರಣೆ ಮಾಡದಂತೆ ಕೋಟಕ್ ಮಹೀಂದ್ರಾ ಬ್ಯಾಂಕ್ಗೆ ನಿರ್ಬಂಧಿಸಿ ರಿಸರ್ವ್ ಬ್ಯಾಂಕ್ ಬುಧವಾರ ಆದೇಶಿಸಿದೆ.
ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್
ಇಂಡಿಯಾ ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಆಗದ್ದನ್ನು ಹಾಗೂ ನಾಯಕರ ನಡುವೆ ಕಚ್ಚಾಟ ಇರುವುದನ್ನು ಪ್ರಶ್ನಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.
ಸಾವಿನ ಬಳಿಕ ಅಮೆರಿಕ ರೀತಿ 50% ಆಸ್ತಿ ಸರ್ಕಾರಕ್ಕೆ ಸಿಗಲಿ!
ಸ್ಯಾಮ್ ಪಿತ್ರೋಡಾ ಅಮೆರಿಕದ ರೀತಿಯಲ್ಲಿ ಭಾರತದಲ್ಲೂ ಸಹ ಸತ್ತ ಬಳಿಕ ಶೇ.50ರಷ್ಟು ಆಸ್ತಿ ಸರ್ಕಾರಕ್ಕೆ ಸೇರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಮೋದಿ ‘ಮುಸ್ಲಿಂ ಹೇಳಿಕೆ’ ಖಂಡಿಸಿದ್ದ ಬಿಜೆಪಿ ಮುಸ್ಲಿಂ ನಾಯಕ ವಜಾ
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮುಸ್ಲಿಮರ ಕುರಿತು ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದಕ್ಕೆ ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷನನ್ನು ಬಿಜೆಪಿ ಉಚ್ಚಾಟಿಸಿದೆ.
ಅಖಿಲೇಶ್ ಯಾದವ್ ದಿಢೀರ್ ಲೋಕಸಭೆ ಅಖಾಡಕ್ಕೆ
ಅಚ್ಚರಿಯ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧೆ ಘೋಷಿಸಿದ್ದಾರೆ.
ಪಿತ್ರಾರ್ಜಿತ ಆಸ್ತಿ ಕಾಯ್ದೆ ಜಾರಿ ಚಿಂತನೆ ಇಲ್ಲ: ಕಾಂಗ್ರೆಸ್
ಅಮೆರಿಕದಲ್ಲಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ಪದ್ಧತಿಯನ್ನು ಭಾರತದಲ್ಲೂ ಅಳವಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಭಾರತೀಯ ಕಾಂಗ್ರೆಸ್ ಅನಿವಾಸಿ ಒಕ್ಕೂಟದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ.
ಸೊಲ್ಲಾಪುರದಲ್ಲಿ ಬಿಜೆಪಿ ಯುವ ಉಪಾಧ್ಯಕ್ಷ v/s ಶಿಂಧೆ ಪುತ್ರಿ ಜಿದ್ದಾಜಿದ್ದಿ
ಯುವ ಮೋರ್ಚಾ ಉಪಾಧ್ಯಕ್ಷ ರಾಮ್ ಸಾತ್ಪುಥೆ ಮೊದಲ ಬಾರಿ ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದು, ಪ್ರತಿಸ್ಪರ್ಧಿಯಾಗಿರುವ ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಶಿಂಧೆ ಪುತ್ರಿ ಪ್ರಣೀತಿಗೆ ಪ್ರತಿಪಕ್ಷಗಳ ಒಕ್ಕೊರಲ ಬೆಂಬಲ ವ್ಯಕ್ತವಾಗಿದೆ.
ಜಾತಿ ಗಣತಿ ತಡೆಯಲು ಯಾವ ಶಕ್ತಿಗಳಿಗೂ ಸಾಧ್ಯವಿಲ್ಲ: ರಾಹುಲ್
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಸಂಪತ್ತನ್ನು ಕಸಿದು ಅದನ್ನು ಮುಸ್ಲಿಮರಿಗೆ ನೀಡಲಿದೆ ಎಂದು ಸತತ ಮೂರು ದಿನಗಳ ಕಾಲ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತಿರುಗೇಟು ನೀಡಿದ್ದಾರೆ.
ಪುಣೆಯಲ್ಲಿ ಪವಾರ್ಗಳ ಪವರ್ ಪಣಕ್ಕೆ
ಮಹಾರಾಷ್ಟ್ರದ ಪುಣೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯು ಪವಾರ್ ಕುಟುಂಬದ ಜಿದ್ದಾಜಿದ್ದಿಗೆ ವೇದಿಕೆಯಾಗಿ ರೂಪುಗೊಂಡಿದೆ.
ದಕ್ಷಿಣ ಭಾರತಕ್ಕೆ ಭಾರೀ ಉಷ್ಣಹವೆ ಪ್ರವೇಶ
ಕರ್ನಾಟಕ, ಆಂಧ್ರ, ತಮಿಳ್ನಾಡಲ್ಲಿ ಸುಡುಬಿಸಿಲು ಆವರಿಸಿದ್ದು ಅನಂತಪುರದಲ್ಲಿ 44.5 ಡಿ.ಸೆ ಉಷ್ಣಾಂಶ ದಾಖಲು ಆಗಿದೆ.
< previous
1
...
570
571
572
573
574
575
576
577
578
...
800
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!