ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರಾಜ್ಯಪಾಲರ ಹುದ್ದೆಗೆ ಗೌರವ ಹಾಗೂ ರಕ್ಷಣೆ ನೀಡೋದು ಆಯಾ ರಾಜ್ಯಗಳ ಕರ್ತವ್ಯ
ಪ್ರಧಾನಿ ನರೇಂದ್ರ ಮೋದಿ ಸಂದರ್ಶನ
ನನ್ನ ಜೀವನದ ಕೊನೇ ಕ್ಷಣದವರೆಗೂ ನಾನು ಅಸಂತೋಷದಿಂದನೇ ಇರ್ತೀನಿ
ಪ್ರಧಾನಿ ನರೇಂದ್ರ ಮೋದಿ ಸಂದರ್ಶನ
ಎವೆರೆಸ್ಟ್ ಫಿಶ್ ಮಸಾಲೆಯಲ್ಲಿ ಕೀಟನಾಶಕ: ಹಿಂಪಡೆಯಲು ಸಿಂಗಾಪುರ ಸರ್ಕಾರ ಆದೇಶ
ಫಿಶ್ ಕರಿ ಮಸಾಲೆಯಲ್ಲಿ ಕ್ಯಾನ್ಸರ್ ಎಥೆಲಿನ್ ಆಕ್ಸೈಡ್ ಪತ್ತೆ ಹಿನ್ನೆಲೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸುವಂತೆ ಸಿಂಗಾಪುರ ಸರ್ಕಾರ ಆದೇಶಿಸಿದೆ.
ಹರ್ಯಾಣದ 118 ವರ್ಷದ ಧರಂವೀರ್ ವಿಶ್ವದ ಅತಿ ಹಿರಿಯ ಮತದಾರ
ವಿಶ್ವದ ಟಾಪ್ ನಾಲ್ಕು ಮತದಾರರ ವಯಸ್ಸು 118, 117, 116, 115 ಆಗಿದ್ದು, ಎಲ್ಲರೂ ಹರ್ಯಾಣದವರಾಗಿದ್ದಾರೆ. ಶತಾಯುಷಿಗಳ ಆಗರವಾಗಿರುವ ಹರ್ಯಾಣ ಯುವ ಮತದಾರರಿಗೆ ಸ್ಫೂರ್ತಿ ನೀಡುವುದಾಗಿ ಅಲ್ಲಿನ ಚುನಾವಣಾಧಿಕಾರಿ ತಿಳಿಸಿದ್ದಾರೆ.
ದರ ಗಗನಕ್ಕೇರಿದ್ದರೂ ತಿರುಪತಿಗೆ ಭಕ್ತರಿಂದ 1031 ಕೆ.ಜಿ. ಚಿನ್ನ ದಾನ
ಚಿನ್ನದ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಕಾಣಿಕೆ ನೀಡುವ ಸಂಪ್ರದಾಯಕ್ಕೆ ಯಾವುದೇ ಅಡ್ಡಿಯಾಗಿಲ್ಲ
3 ದಶಕದ ದಾಂಪತ್ಯಕ್ಕೆ ಕೊಳ್ಳಿ ಇಟ್ಟ ವಿಧಾನಸಭಾ ಚುನಾವಣೆ!
ಗಂಡನ ವಿರುದ್ಧವೇ ಹೆಂಡತಿ ಬಂಡಾಯ ಸ್ಪರ್ಧೆ ಮಾಡುವ ಮಟ್ಟಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಹಗೆತನ ಮೂಡಿದೆ.
48,103 ಪಕ್ಷೇತರ ಅಭ್ಯರ್ಥಿಗಳಲ್ಲಿ ಗೆದ್ದವರು 234!
ಭಾರತದ ಸಾರ್ವತ್ರಿಕ ಚುನಾವಣಾ ಇತಿಹಾಸದಲ್ಲಿ ಇದುವರೆಗೆ ಬರೋಬ್ಬರಿ 48,103 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆದರೆ ಅವರ ಪೈಕಿ ಕೇವಲ 234 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸುವಲ್ಲಿ ಯಶ ಕಂಡಿದ್ದಾರೆ.
ಬಂಧನಕ್ಕೂ ಮುನ್ನವೇ ಇನ್ಸುಲಿನ್ ಪಡೆವುದು ನಿಲ್ಲಿಸಿದ್ದ ಸಿಎಂ ಕೇಜ್ರಿ
ಲೆಫ್ಟಿನೆಂಟ್ ಗವರ್ನರ್ಗೆ ಜೈಲಧಿಕಾರಿಗಳ ಮಾಹಿತಿಯಲ್ಲಿ ಅರವಿಂದ್ ಕೇಜ್ರಿವಾಲ್ ಆರೋಗ್ಯದ ಕುರಿತು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಗೆಹ್ಲೋಟ್ ಪುತ್ರನ ಸೋಲಿನ ಕೊಂಡಿ ಕಳಚುವುದೇ?
ಜಾಲೋರ್ನಲ್ಲಿ ಹಾಲಿ ಸಂಸದರ ಬಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್ ನೀಡಿರುವುದು ಅಶೋಕ್ ಗೆಹ್ಲೋಟ್ ಪುತ್ರ ವೈಭವ್ಗೆ ವರವಾಗಿ ಪರಿಣಮಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.
ಹಳೆಯ ಚಾಕೋಲೆಟ್ ಸೇವಿಸಿದ ಮಗು ರಕ್ತವಾಂತಿ ಮಾಡಿ ಸಾವು
ಅವಧಿ ಮೀರಿದ ಚಾಕೋಲೆಟ್ ಸೇವಿಸಿ ಒಂದೂವರೆ ವರ್ಷದ ಹೆಣ್ಣು ಮಗು ರಕ್ತವಾಂತಿ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ
< previous
1
...
576
577
578
579
580
581
582
583
584
...
800
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!