ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ
ಏ.19ರಂದು ಲೋಕಸಭೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿರುತ್ತದೆ.
ಅಯೋಧ್ಯೆ ರಾಮಮಂದಿರದಲ್ಲಿಂದು ಮೊದಲ ರಾಮನವಮಿ ಸಂಭ್ರಮ
ರಾಮ ಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ಬುಧವಾರ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ
ಸಂವಿಧಾನ ವಿರೋಧಿಗಳಿಗೆ ಈ ಚುನಾವಣೆ ಪಾಠ: ಮೋದಿ
ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟದ ಮೇಲೆ ಬಿರುಸಿನ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಚುನಾವಣೆಯು ಭಾರತದ ಸಂವಿಧಾನದ ವಿರೋಧಿಗಳನ್ನು ಮತ್ತು ‘ವಿಕಸಿತ ಭಾರತ’ದ ಯತ್ನಗಳಿಗೆ ಅಡ್ಡಿಪಡಿಸುತ್ತಿರುವವರನ್ನು ಶಿಕ್ಷಿಸಲಿದೆ ಎಂದಿದ್ದಾರೆ.
ರಾಮಮೂರ್ತಿಯ ಮೇಲಿಂದು ಸೂರ್ಯತಿಲಕ
ರಾಮ ಮಂದಿರದ ಬಾಲರಾಮನ ಮೇಲೆ ಸೂರ್ಯ ರಶ್ಮಿಯನ್ನು ಚಿಮ್ಮಿಸುವ ಸೂರ್ಯ ತಿಲಕ ಬುಧವಾರದಂದು ನಡೆಯಲಿದೆ
ಮೋದಿಯ ಅತಿ ಆತ್ಮವಿಶ್ವಾಸ, ದೇಶಕ್ಕೆ ಒಳ್ಳೆಯದಲ್ಲ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಮುಂದಿನ ಐದು ವರ್ಷಗಳ ಅವಧಿಗೆ ಮಾಡಬೇಕು ಎಂದಿರುವ ಕಾರ್ಯ ಯೋಜನೆಗಳ ಪಟ್ಟಿ ಸಿದ್ಧ ಪಡಿಸಿಕೊಂಡು, ಈ ಬಗ್ಗೆ ಕಾರ್ಯದರ್ಶಿಗಳಿಗೆ ಕೂಡ ವಿವರಣೆ ನೀಡುತ್ತಿದ್ದಾರೆ.
ಛತ್ತೀಸ್ಗಢದಲ್ಲಿ 29 ನಕ್ಸಲರ ಸಂಹಾರ
ಇದೇ ಏ.19 ಹಾಗೂ ಏ.26ರಂದು ಲೋಕಸಭೆ ಚುನಾವಣೆ ಎದುರಿಸಲು ಸಿದ್ಧವಾಗಿರುವ ಛತ್ತೀಸ್ಗಢದ ಬಸ್ತರ್ ವಲಯದ ಕಾಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ 29 ನಕ್ಸಲೀಯರು ಹತರಾಗಿದ್ದಾರೆ.
ಸಲ್ಮಾನ್ ಮನೆ ಮೇಲೆ ದಾಳಿ: ಇಬ್ಬರ ಬಂಧನ
ನಟ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿನ ನಿವಾಸದ ಮೇಲೆ ಇತ್ತೀಚೆಗೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿದ್ದ ಇಬ್ಬರು ಶೂಟರ್ಗಳನ್ನು ಬಂಧಿಸಲಾಗಿದೆ.
ಕಾಂಗ್ರೆಸ್ಗೆ ಬೆಂಬಲ ರೀತಿ ಅಮೀರ್ ಡೀಪ್ಫೇಕ್ ವಿಡಿಯೋ: ಕೇಸು ದಾಖಲು
ನಿರ್ದಿಷ್ಟ ರಾಜಕೀಯ ಪಕ್ಷವೊಂದನ್ನು ಬೆಂಬಲಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ತಮ್ಮ ವಿಡಿಯೋ ನಕಲಿ ಎಂದು ಖ್ಯಾತ ನಟ ಅಮೀರ್ ಖಾನ್ ಸ್ಪಷ್ಟಪಡಿಸಿದ್ದಾರೆ.
75000 ರು. ದಾಟಿದ ಚಿನ್ನದ ಬೆಲೆ
ಮಧ್ಯಪ್ರಾಚ್ಯದ ಸಂರ್ಘಷದ ನಡುವೆ ಭಾರತದಲ್ಲಿ ಮಂಗಳವಾರ ಚಿನ್ನ, ಬೆಳ್ಳಿಯ ದರ ಸಾರ್ವಕಾಲಿಕ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 99.5 ಶುದ್ಧತೆಯ ಚಿನ್ನ ಪ್ರತಿ 10 ಗ್ರಾಂಗೆ 75820 ರು.ಗೆ ತಲುಪಿದೆ.
ಐಪಿಎಸ್ ಆದಿತ್ಯ ಯುಪಿಎಸ್ಸಿ ನಂ.1
ಐಎಎಸ್, ಐಪಿಎಸ್, ಐಎಫ್ಎಸ್ನಂಥ ನಾಗರಿಕ ಸೇವಾ ಸೇವೆಗಳ ಹುದ್ದೆಗೆ ಭರ್ತಿಗೆ ನಡೆಸಲಾಗುವ 2023ನೇ ಸಾಲಿನ ಕೇಂದ್ರೀಯ ಲೋಕಸೇವಾ ಆಯೋಗದ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಲಾಗಿದೆ.
< previous
1
...
583
584
585
586
587
588
589
590
591
...
800
next >
Top Stories
ಮತ್ತೆ ರಾಗಾ ವರ್ಸಸ್ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್ ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ