ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಅತಿ ಕಡಿಮೆ ದಿನ ಕಲಾಪದ ದಾಖಲೆ
5 ವರ್ಷ ಪೂರ್ಣಾವಧಿ ಸರ್ಕಾರದ ಪೈಕಿ ಅತಿ ಕಡಿಮೆ ದಿನ ಸದನದಲ್ಲಿ ಕಲಾಪ ನಡೆಸಲಾಗಿದೆ. ಮೊದಲ ಲೋಕಸಭೇಲಿ 667 ದಿನ ಕಲಾಪ ನಡೆದಿತ್ತು.
ನಟ ಮಿಥುನ್ ಚಕ್ರವರ್ತಿಗೆ ತೀವ್ರ ಎದೆನೋವು ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು
ನಟ ಮಿಥುನ್ ಚಕ್ರವರ್ತಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೋದಿ ಸರ್ಕಾರದ ಕೊನೆಯ ಅಧಿವೇಶನ ಮುಕ್ತಾಯ
370ನೇ ವಿಧಿ ರದ್ದತಿ, ಮಹಿಳಾ ಮೀಸಲು ಸೇರಿದಂತೆ ಪ್ರಮುಖ ಮಸೂದೆಗಳನ್ನು 17ನೇ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಕೊನೆಯ ಅಧಿವೇಶನ ಅಂತ್ಯಗೊಂಡಿದೆ.
ಅಕ್ರಮ ಹಣ ವರ್ಗಾವಣೆ: ಕೇಂದ್ರದ ಮಾಜಿ ಸಚಿವ ಸಲ್ಮಾನ್ ಪತ್ನಿಗೆ ನೋಟಿಸ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಾಜಿ ಗೃಹ ಸಚಿವ ಸಲ್ಮಾನ್ ಖುರ್ಷಿದ್ ಪತ್ನಿ ಲೂಯಿಸ್ ಖುರ್ಷಿದ್ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.
ಯುಎಇಯ ಮೊದಲ ಹಿಂದೂ ದೇಗುಲಕ್ಕೆ ಮೋದಿ ಚಾಲನೆ
ಮಂಗಳವಾರದಿಂದ 2 ದಿನ ಯುಎಎಇಗೆ ಮೋದಿ 7ನೇ ಪ್ರವಾಸ ಕೈಗೊಳ್ಳಲಿದ್ದಾರೆ. 27 ಎಕರೆಯಲ್ಲಿ ವಿವಿಧ ಹಿಂದೂ ದೇವರುಗಳ ಬೃಹತ್ ದೇವಸ್ಥಾನವನ್ನು ಅವರು ಉದ್ಘಾಟಿಸಲಿದ್ದಾರೆ.
ಹರ್ಯಾಣ ರೈತರಿಂದ ಮತ್ತೆ ‘ದಿಲ್ಲಿ ಚಲೋ’
ರಾಜ್ಯದ 7 ಜಿಲ್ಲೆಗಳಲ್ಲಿ 3 ದಿನ ಇಂಟರ್ನೆಟ್ ಬಂದ್ ಮಾಡಲಾಗಿದೆ. ಹಿಂದಿನ ಅಹಿತಕರ ಘಟನೆ ತಡೆಗೆ ಮುಂಜಾಗ್ರತೆ ವಹಿಸಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಲೋಕಸಭೆಯಲ್ಲಿ ರಾಮಮಂದಿರ ಗೊತ್ತುವಳಿ ಅಂಗೀಕಾರ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವ ಕುರಿತು ಲೋಕಸಭೆಯಲ್ಲಿ ಗೊತ್ತುವಳಿ ಮಂಡಿಸಲಾಗಿದ್ದು, ಅಂಗೀಕಾರಗೊಂಡಿದೆ.
ಇದು ಹೆಚ್ಚು ಯುವ, ಹೆಚ್ಚು ಸುಶಿಕ್ಷಿತ ಲೋಕಸಭೆ!
ಉತ್ತಮ ವಿದ್ಯಾರ್ಹತೆ ಹೊಂದಿರುವವರ ಸಂಖ್ಯೆಯೂ ಹೆಚ್ಚು. ಉತ್ತಮ ಲಿಂಗಾನುಪಾತ, 397 ಸಂಸದರು ಮರು ಆಯ್ಕೆಯಂತಹ ವಿಶೇಷತೆಗಳನ್ನು ಪ್ರಸ್ತುತ ಲೋಕಸಭೆ ಒಳಗೊಂಡಿತ್ತು.
ಪಿಎಫ್ ಬಡ್ಡಿದರ ಶೇ.8.25ಕ್ಕೆ ಹೆಚ್ಚಳ: 3 ವರ್ಷದ ಗರಿಷ್ಠ
ಪಿಎಫ್ ಬಡ್ಡಿದರ 3 ವರ್ಷದಲ್ಲೇ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಬಡ್ಡಿದರವನ್ನು ಶೇ. 8.25ಕ್ಕೆ ಹೆಚ್ಚಿಸಲಾಗಿದೆ.
ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯ ಕಾಂಗ್ರೆಸ್ನಿಂದ ವಜಾ
ರಾಮಮಂದಿರ ಉದ್ಘಾಟನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂರನ್ನು ಕಾಂಗ್ರೆಸ್ 6 ವರ್ಷಗಳ ಕಾಲ ವಜಾ ಮಾಡಿದೆ
< previous
1
...
586
587
588
589
590
591
592
593
594
...
675
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ