ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಜೈಲಿನಲ್ಲಿರುವ ಕೆಸಿಆರ್ ಪುತ್ರಿ ಸಿಬಿಐನಿಂದ ಅರೆಸ್ಟ್
ದೆಹಲಿ ಮದ್ಯ ಹಗರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
ಸುಲ್ತಾನ್ ಬತೇರಿ ಹೆಸರು ಗಣಪತಿವಟ್ಟಂ ಎಂದು ಬದಲಿಸಿ: ಬಿಜೆಪಿ
ಕೇರಳದ ವಯನಾಡ್ನಲ್ಲಿರುವ ಪ್ರಸಿದ್ಧ ಪ್ರವಾಸಿ ಸ್ಥಳವಾದ ಸುಲ್ತಾನ್ ಬತೇರಿಯ ಹೆಸರನ್ನು ಗಣಪತಿವಟ್ಟಮ್ ಎಂದು ಬದಲಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗೆ ಬೇಕು ವರ್ಷಕ್ಕೆ 1 ಲಕ್ಷ ಕೋಟಿ ರು.!
ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಜಯಿಸಲು, ಕರ್ನಾಟಕದಲ್ಲಿ ಹಾಗೂ ತೆಲಂಗಾಣದಲ್ಲಿ ಆರಂಭಿಕ ಯಶ ಕಂಡಿರುವ 5 ಗ್ಯಾರಂಟಿಗಳನ್ನು ದೇಶಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ.
ಉ.ಖಂಡ: ಹ್ಯಾಟ್ರಿಕ್ ಕ್ಲೀನ್ಸ್ವೀಪ್ಗೆ ಬಿಜೆಪಿ ಯತ್ನ
ದೇವಭೂಮಿ ಎಂದೇ ಖ್ಯಾತಿ ಪಡೆದ ಉತ್ತರಾಖಂಡದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪುನಃ ನೇರ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ.
ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿ ಜೋರೆಮ್ ಡಿಸೋಜಾ ಇದೀಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಅಣ್ಣಾಮಲೈ ಜೋಕರ್ ಎಂದ ದಯಾನಿಧಿ ಮಾರನ್ಗೆ ದುರಂಹಕಾರ: ಮೋದಿ ಕಿಡಿ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಡಿಎಂಕೆ ಸಚಿವ, ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಜೋಕರ್ ಎಂದು ಹೀಯಾಳಿಸಿದ್ದಾರೆ.
ಬೆಂಗಳೂರು ಬದಲು 14ಕ್ಕೆ ಮೈಸೂರಲ್ಲಿ ಮೋದಿ ರ್ಯಾಲಿ
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಲಾಲು ಇಬ್ಬರು ಪುತ್ರಿಯರು ಸೇರಿ 22 ಕ್ಷೇತ್ರಕ್ಕೆ ಆರ್ಜೆಡಿ ಅಭ್ಯರ್ಥಿಗಳ ಹೆಸರು ಪ್ರಕಟ
ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ಜೆಡಿ 22 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ
ಕೇಜ್ರಿ ಬಂಧನ ಎತ್ತಿಹಿಡಿದ ಹೈಕೋರ್ಟ್
ಬಂಧಿತ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರಿಗೆ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ತಮ್ಮ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
< previous
1
...
595
596
597
598
599
600
601
602
603
...
803
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ