ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಾಲ್ ಭುಟ್ಟೋ ಎಕ್ಸ್ ಖಾತೆಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಗಡಿಯ ಮೇಲೆ ಬಿಗಿ ಕಣ್ಗಾವಲು ಇಡುವ ಬಲೂನ್ ಮಾದರಿಯ ‘ಏರ್ಶಿಪ್’ನ ಚೊಚ್ಚಲ ಪ್ರಯೋಗವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ನಡೆಸಿದೆ.
ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ನೆರೆಯ ರಾಷ್ಟ್ರದ ವಿರುದ್ಧ ಕಿಡಿ
ಒಂದು ವೇಳೆ ಭಾರತದ ಜತೆಗೇನಾದರೂ ಯುದ್ಧ ನಡೆದರೆ 4 ದಿನಗಳಿಗಾಗುವಷ್ಟು ಮದ್ದುಗುಂಡುಗಳ ದಾಸ್ತಾನಷ್ಟೇ ಪಾಕಿಸ್ತಾನದ ಬಳಿ ಇದೆ.
ರಫೇಲ್ಗೆ ಕಟ್ಟಿದ ನಿಂಬೆಹಣ್ಣು ಹಾಗೂ ಮೆಣಸಿನಕಾಯಿ ತ ಯಾವಾಗ ತೆಗೀತೀರಿ? ಕಾಂಗ್ರೆಸ್ ನಾಯಕ ಅಜಯ ರಾಯ್ ಅವರು ಮೋದಿ ಸರ್ಕಾರವನ್ನುಪ್ರಶ್ನಿಸಿದ್ದಾರೆ.
ಕಳೆದ ವರ್ಷ ಅಕ್ರಮಗಳಿಂದ ಸುದ್ದಿಯಾಗಿದ್ದ ನೀಟ್ ಯುಜಿ ಪರೀಕ್ಷೆ ಭಾನುವಾರ ದೇಶಾದ್ಯಂತ 5400 ಯಶಸ್ವಿಯಾಗಿ ನಡೆದಿದೆ.