ಮಹಾರಾಷ್ಟ್ರ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಡಲು ಮುಂದಾಗಿದ್ದು, ಖಾಸಗಿ ಟ್ಯೂಷನ್ ಸೆಂಟರ್ಗಳ ದುಬಾರಿ ಶುಲ್ಕ, ಖಾಸಗಿ ಶಾಲೆಗಳು ಪ್ರತಿ ವರ್ಷ ಶುಲ್ಕ ಹೆಚ್ಚಿಸುವುದು ಮತ್ತು ಇಂಥದ್ದೇ ಮಳಿಗೆಗಳಲ್ಲಿ ಪುಸ್ತಕ ಮತ್ತು ಸಮವಸ್ತ್ರದ ಖರೀದಿಸಬೇಕೆಂಬ ಆದೇಶಗಳಿಗೆ ಕಡಿವಾಣ ಹಾಕಲು ಮಂದಾಗಿದೆ.
ಬಿಹಾರದಲ್ಲಿ ಗುರುವಾರ ಮತ್ತೊಂದು ಭೀಕರ ಹತ್ಯೆ ನಡೆದಿದೆ . ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕಕ್ಕೆ (ಐಸಿಯು) ನುಗ್ಗಿದ 5 ಜನರ ದುಷ್ಕರ್ಮಿಗಳ ತಂಡ, ಹತ್ಯೆ ಪ್ರಕರಣದ ಆರೋಪಿಯನ್ನು ಗುಂಡಿಕ್ಕಿ ಸ್ಥಳದಲ್ಲೇ ಹತ್ಯೆ ಮಾಡಿದೆ.