ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಘೋಷಿಸಿದ್ದ 1 ಕೋಟಿ ಮನೆಗಳಿಗೆ ಸೋಲಾರ್ ಛಾವಣಿ ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಗೆ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಹೋಗುವುದಕ್ಕೂ ಮುಂಚಿನ ಕೊನೆಯ ಆಯವ್ಯಯವನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡನೆ ಮಾಡಲಿದ್ದಾರೆ.