ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸಿಮಿ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಣೆ
ಭಯೋತ್ಪಾದನಾ ಸಂಘಟನೆಯಾದ ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲಿನ ನಿಷೇಧವನ್ನು ಮತ್ತೆ 5 ವರ್ಷ ವಿಸ್ತರಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ.
ಇನ್ನು 3 ವರ್ಷದಲ್ಲಿ ಭಾರತ ವಿಶ್ವದ ನಂ. 3 ಆರ್ಥಿಕ ಶಕ್ತಿ
ಮುಂದಿನ ಮೂರು ವರ್ಷಗಳಲ್ಲಿ ಭಾರತದ ಜಿಡಿಪಿ 5 ಲಕ್ಷ ಕೋಟಿ ಡಾಲರ್ (415 ಲಕ್ಷ ಕೋಟಿ ರು.) ತಲುಪುವ ಮೂಲಕ ದೇಶವು ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ.
ಬೀಟಿಂಗ್ ರೀಟ್ರೀಟ್ನಲ್ಲಿ ಮೊದಲ ಬಾರಿ ಕೇವಲ ಭಾರತೀಯ ವಾದ್ಯ
ಗಣರಾಜ್ಯೋತ್ಸವದ ಸಮಾರೋಪದ ಅಂಗವಾಗಿ ಇಲ್ಲಿನ ವಿಜಯ್ ಚೌಕದಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಈ ಮೂಲಕ ಗಣರಾಜ್ಯೋತ್ಸವಕ್ಕೆ ತೆರೆ ಬಿತ್ತು.
ಮನ್ ಕೀ ಬಾತ್ನಲ್ಲಿ ಮೋದಿಯಿಂದ ಫೀ।ಮಾ। ಕಾರ್ಯಪ್ಪ ಸ್ಮರಣೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಮನ್ ಕೀ ಬಾತ್ನಲ್ಲಿ ಭಾರತದ ಮೊದಲ ಫೀಲ್ಡ್ ಮಾರ್ಷಲ್ ಕನ್ನಡಿಗ ಕೆ. ಎಂ ಕಾರ್ಯಪ್ಪ ಅವರನ್ನು ಜನ್ಮದಿನಾಚರಣೆಯ ಅಂಗವಾಗಿ ಸ್ಮರಿಸಿದರು.
ನಿತೀಶ್ ನಿರ್ಗಮನ: ಇಂಡಿಯಾ ಕೂಟಕ್ಕೆ ಭಾರಿ ಆಘಾತ
ಪ್ರಾದೇಶಿಕ ಪಕ್ಷಗಳ ‘ಚೌಕಾಸಿ ಶಕ್ತಿ’ ಏರಿಕೆಯಾಗಿದ್ದು, ಇಂಡಿಯಾ ಕೂಟದಲ್ಲಿ ಕಾಂಗ್ರೆಸ್ಗೆ ಬಹುದೊಡ್ಡ ಹಿನ್ನಡೆಯಾಗಲಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಯೇ ಕಾಂಗ್ರೆಸ್ಗೆ ದೊಡ್ಡ ತಲೆನೋವು ಆಗಲಿದೆ.
ಸಂವಿಧಾನ ರಚನೆಕಾರರಿಗೂ ರಾಮನ ಆಡಳಿತ ಸ್ಫೂರ್ತಿ: ಮೋದಿ
ಬಾಲಕ ರಾಮನ ಪ್ರಾಣಪ್ರತಿಷ್ಠಾಪನೆ ಕೋಟ್ಯಂತರ ಜನರ ಒಗ್ಗೂಡಿಸಿದೆ. ಪದ್ಮ ಪ್ರಶಸ್ತಿಗಳು ಕಳೆದೊಂದು ದಶಕದಲ್ಲಿ ಜನರ ಪ್ರಶಸ್ತಿಯಾಗಿ ಬದಲಾಗಿದೆ ಎಂದು ವರ್ಷದ ಮೊದಲ ಮನ್ ಕೀ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಟ್ರಾಪ್ ಶೂಟರ್ ಪ್ರೀತಿ ಸೇನೆಯ ಮೊದಲ ಸ್ತ್ರೀ ಸುಬೇದಾರ್
ಕಳೆದ ವರ್ಷ ಏಷಿಯನ್ ಗೇಮ್ಸ್ನಲ್ಲಿ ಬೆಳ್ಳಿ ಗೆದ್ದಿದ್ದ ಪ್ರೀತಿ, 2022ರಲ್ಲಿ ಕೋರ್ ಆಫ್ ಮಿಲಿಟರಿ ಪೊಲೀಸ್ ಸೇರ್ಪಡೆಯಾಗಿದ್ದರು. ಇದೀಗ ದೇಶದ ಮೊದಲ ಸ್ತ್ರೀ ಸುಬೇದಾರ್ ಆಗಿ ಪದೋನ್ನತಿ ಹೊಂದಿದ್ದಾರೆ.
ನಿತೀಶ್ ಗೋಸುಂಬೆ, ದ್ರೋಹ ತಜ್ಞ: ವಿಪಕ್ಷಗಳ ಕಟುಟೀಕೆ
ಜೆಡಿಯು ನಾಯಕನ ನಿರ್ಧಾರಕ್ಕೆ ಕಾಂಗ್ರೆಸ್, ಡಿಎಂಕೆ, ಆರ್ಜೆಡಿ, ಟಿಎಂಸಿ ಕಿಡಿಕಾರಿದ್ದು, ನಿತೀಶ್ಕುಮಾರ್ರನ್ನು ಗೋಸುಂಬೆ ತಜ್ಞ ಎಂದು ಕಿಡಿಕಾರಿವೆ.
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಗ್ರೇಡಿಂಗ್ ವ್ಯವಸ್ಥೆ ರದ್ದು
ಗ್ರೇಡ್ ಬದಲು ಮಾನ್ಯತೆ, ಮಾನ್ಯತೆ ರಹಿತ ಎಂದು ವರ್ಗೀಕರಣ ಮಾಡಲು ನ್ಯಾಕ್ ನಿರ್ಧರಿಸಿದೆ. ಮಾನ್ಯತೆ ಪಡೆದ ಸಂಸ್ಥೆಗಳು ಮತ್ತೆ 5 ಹಂತದಲ್ಲಿ ವರ್ಗೀಕರಣ ಮಾಡಲಾಗುವುದು ಎಂದು ನ್ಯಾಕ್ ತಿಳಿಸಿದೆ.
ವಿಷ್ಣುವಿನ 11ನೇ ಅವತಾರ ಆಗಲು ಮೋದಿ ಯತ್ನ: ಖರ್ಗೆ ಕಿಡಿ
ಅತಿರಂಜಿತ ಪ್ರಚಾರ ಪಡೆಯುತ್ತಿರುವ ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರವಾಗಲು ಯತ್ನಿಸುತ್ತಿದ್ದಾರೆ. ಈ ರೀತಿ ಧರ್ಮದ ಹೆಸರಲ್ಲಿ ಮತ ಕೇಳುತ್ತಿರುವ ಬಿಜೆಪಿ ಗೆಲ್ಲಲು ಬಿಡಬೇಡಿ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
< previous
1
...
605
606
607
608
609
610
611
612
613
...
674
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು