ಪಾಕಿಸ್ತಾನ ತನ್ನ ಮೇಲೇನಾದರೂ ದಾಳಿ ನಡೆಸಿದರೆ ಅಥವಾ ನೀರಿನ ಹರಿವು ತಡೆದರೆ ಅಣ್ವಸ್ತ್ರ ಸೇರಿ ಎಲ್ಲಾ ರೀತಿಯ ಅಸ್ತ್ರ ಬಳಸಿ ಭಾರತದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ.
ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಮುಂದಾಗಿರುವ ಭಾರತವು ನೆರೆಯ ದೇಶದ ಮೇಲೆ 3 ಹೊಸ ನಿರ್ಬಂಧಗಳನ್ನು ಹೇರಿದೆ
ಗೋವಾದ ಪ್ರಸಿದ್ಧ ಲೈರೈ ದೇವಸ್ಥಾನ ದೇಗುಲದ ಜಾತ್ರೆ ಸಂದರ್ಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿದ್ದಾರೆ
ವಿಶ್ವಸಂಸ್ಥೆ ಹಾಗೂ ಅಮೆರಿಕದಲ್ಲಿನ ಪಾಕಿಸ್ತಾನಿ ರಾಯಭಾರಿಗಳು ಸಹಿತ ಶಾಂತಿಮಂತ್ರ ಪಠಿಸಿದ್ದಾರೆ.