ಉಗ್ರರು ಚೆನ್ನೈನಿಂದ ಶ್ರೀಲಂಕಾಕ್ಕೆ ವಿಮಾನದ ಮೂಲಕ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಮೇರೆಗೆ ಶ್ರೀಲಂಕಾ ಪೊಲೀಸರು ಶನಿವಾರ ಪರಿಶೀಲನೆ ನಡೆಸಿದ್ದಾರೆ
ಭಾರತೀಯ ಸೇನೆ ನಡೆಸಿದ್ದ ಏರ್ ಸ್ಟ್ರೈಕ್ (ಸರ್ಜಿಕಲ್ ಸ್ಟ್ರೈಕ್) ಅನ್ನು ಪಂಜಾಬ್ನ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಸಂಸದ ಚರಣಜಿತ್ ಸಿಂಗ್ ಚನ್ನಿ ಅನುಮಾನಿಸಿದ್ದಾರೆ.
ಭಾರತದ ವೀಸಾ ಸ್ಥಗಿತ ನಿಯಮದ ಬಳಿಕ ಭಾರತ- ಪಾಕ್ ಗಡಿಯಲ್ಲಿ ಸಿಲುಕಿದ್ದ ತನ್ನ ನಾಗರಿಕರು ವಾಘಾ ಗಡಿ ಮೂಲಕ ತವರಿಗೆ ಮರಳಲು ಅವಕಾಶ ನೀಡುವುದಾಗಿ ಪಾಕಿಸ್ತಾನ ಘೋಷಿಸಿದೆ.
ಪಹಲ್ಗಾಂ ದಾಳಿಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.
ಕಾಂಗ್ರೆಸ್ ಇದೀಗ ಮತ್ತೆ ಅನಾವಶ್ಯಕವಾಗಿ ಸಂಸದೆ ಸುಧಾಮೂರ್ತಿ, ಕೇಂದ್ರ ಸಚಿವ ಜೈಶಂಕರ್ ಹೆಸರನ್ನೆತ್ತಿ ಹೊಸ ವಿವಾದವನ್ನು ಮೈಮೇಲೆಳೆದುಕೊಂಡಿದೆ.
ಪಹಲ್ಗಾಂ ನರಮೇಧ ನೆರೆಯ ಪಾಕಿಸ್ತಾನದಲ್ಲಿ ಅಕ್ಷರಶಃ ಯುದ್ಧ ಭೀತಿ ಸೃಷ್ಟಿಸಿದಂತೆ ಕಂಡುಬರುತ್ತಿದೆ.
ಏ.30ರಂದು ದಿಘಾದಲ್ಲಿ ಉದ್ಘಾಟನೆಯಾದ ಜಗನ್ನಾಥ ಮಂದಿರವು ಪಶ್ಚಿಮ ಬಂಗಾಳ ಮತ್ತು ಒಡಿಶಾದ ನಡುವೆ ವಿವಾದಕ್ಕೆ ಕಾರಣವಾಗಿದೆ.
ಹಣದ ಆಸೆಗಾಗಿ ಕಳೆದ 12 ವರ್ಷದಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿದ್ದ ಪಠಾಣ್ ಖಾನ್ ಎಂಬ ವ್ಯಕ್ತಿ ಬಂಧನ