ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪ್ರಶ್ನೆಗಾಗಿ ಲಂಚ ಕೇಸು: ಮಹುವಾಗೆ ಇ.ಡಿ. ಸಮನ್ಸ್
ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್ ಜಾರಿ ಮಾಡಿದೆ.
ಕೇಜ್ರಿ ಸೆರೆಗೆ ಆಕ್ಷೇಪಿಸಿದ ಅಮೆರಿಕಕ್ಕೆ ಭಾರತ ತರಾಟೆ
ಮದ್ಯ ಲೈಸೆನ್ಸ್ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಕ್ಯಾತೆ ತೆಗೆದಿದ್ದ ಅಮೆರಿಕಕ್ಕೆ, ನಮ್ಮ ಸಾರ್ವಭೌಮತೆ ಗೌರವಿಸಿ ಎಂದು ಭಾರತ ತಾಕೀತು ಮಾಡಿದೆ.
ನಟಿ ನವನೀತ್ ರಾಣಾಗೆ ಅಮರಾವತಿ ಬಿಜೆಪಿ ಟಿಕೆಟ್
ನಟಿ ಹಾಗೂ ಪಕ್ಷೇತರ ಸಂಸದೆ ನವನೀತ್ ರಾಣಾ ಅವರಿಗೆ ಈ ಸಲ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಲಭಿಸಿದೆ.
ಕಾಂಚಾಣದ ಹಾಸಿಗೆಯಲ್ಲಿ ಭ್ರಷ್ಟಾಚಾರ ಆರೋಪಿ ಶಯನ!
ಸುಖದ ಸುಪ್ಪತ್ತಿಗೆಯಲ್ಲಿ ಮಲಗುವುದು ಎಲ್ಲರ ಕನಸಾಗಿರುತ್ತದೆ. ಹಾಗೆಯೇ ಇಲ್ಲೊಬ್ಬ ಭ್ರಷ್ಟ ರಾಜಕಾರಣಿ ಕಾಂಚಾಣದಿಂದ ಆವೃತವಾಗಿರುವ ಹಾಸಿಗೆಯಲ್ಲಿ ಮಲಗಿರುವ ದೃಶ್ಯ ವೈರಲ್ ಆಗಿದೆ.
ಮಮತಾ ತಂದೆ ಯಾರು ಎಂದಿದ್ದ ಬಿಜೆಪಿಗ ಘೋಷ್ ಕ್ಷಮೆ
‘ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮ್ಮ ತಂದೆ ಯಾರೆಂದು ಖಚಿತಪಡಿಸಿಕೊಳ್ಳಲಿ’ ಎಂದು ಹೇಳಿದ ಮಾತು ವಿವಾದಕ್ಕೀಡಾದ ಬೆನ್ನಲ್ಲೇ ಬಿಜೆಪಿ ನಾಯಕ ದಿಲೀಪ್ ಘೋಷ್ ಕ್ಷಮೆಯಾಚಿಸಿದ್ದಾರೆ.
ಬಂಗಾಳದಲ್ಲಿ ದೀದಿ-ಮೋದಿ ಮಹಾಯುದ್ಧ
ದೇಶದ ಜನರು ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ರಾಜ್ಯಗಳ ಲೋಕಸಭೆ ಚುನಾವಣೆ ಫಲಿತಾಂಶಗಳ ಪೈಕಿ ಪಶ್ಚಿಮ ಬಂಗಾಳವೂ ಒಂದು.
ಭ್ರಷ್ಟರು ಲೂಟಿಗೈದ ಹಣ ಜನರಿಗೇ ವಾಪಸ್: ಮೋದಿ
ಪಶ್ಚಿಮ ಬಂಗಾಳದ ಬಡವರಿಂದ ಲೂಟಿ ಮಾಡಿದ ಹಣವನ್ನು ಅವರಿಗೇ ಮರಳಿಸುವ ಕುರಿತು ಕೇಂದ್ರ ಸರ್ಕಾರ ಕಾರ್ಯತತ್ಪರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೋಲ್ಕತಾದಲ್ಲಿ 2 ವಿಮಾನಗಳ ಡಿಕ್ಕಿ: ರೆಕ್ಕೆ ತುಂಡು
ನಗರದ ನೇತಾಜಿ ಸುಭಾಷ್ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವು, ನಿಂತಿದ್ದ ಏರ್ ಇಂಡಿಯಾ ವಿಮಾನದ ರೆಕ್ಕೆಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಏಕೈಕ ಆಪ್ ಲೋಕಸಭಾ ಸಂಸದ ರಿಂಕು ಸಿಂಗ್ ಬಿಜೆಪಿ ಸೇರ್ಪಡೆ
ಆಪ್ನ ಏಕೈಕ ಲೋಕಸಭಾ ಸಂಸದ ಆಗಿದ್ದ ಪಂಜಾಬಿನ ಸುಹಿಲ್ ಕುಮಾರ್ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.
ಭಾರತದ ನಿರುದ್ಯೋಗಿಗಳಲ್ಲಿ ಶೇ.83ರಷ್ಟು ಯುವಸಮೂಹ!
ಎನ್ಡಿಎ ಅವಧಿಯಲ್ಲಿ ಕೇಂದ್ರದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂಬ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಆರೋಪದ ನಡುವೆಯೇ, ಭಾರತದಲ್ಲಿ ವಿದ್ಯಾವಂತ ಯುವಸಮೂಹದಲ್ಲಿನ ನಿರುದ್ಯೋಗ ಪ್ರಮಾಣ ಏರುಗತಿಯಲ್ಲಿದೆ.
< previous
1
...
619
620
621
622
623
624
625
626
627
...
804
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ