ಪ್ರತಿಕೂಲ ಹವಾಮಾನದ ಪರಿಣಾಮ ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಪ್ರಯಾಣಿಕರು ರಸ್ತೆಯಲ್ಲೇ ವಿರಮಿಸಿದ್ದಕ್ಕೆ ಸಂಬಂಧಿಸಿದಂತೆ ವಿಮಾನ ಸುರಕ್ಷತಾ ಪ್ರಾಧಿಕಾರ ಇಂಡಿಗೋ ಸಂಸ್ಥೆಗೆ ಬರೋಬ್ಬರಿ 1.2 ಕೋಟಿ ರು. ದಂಡ ವಿಧಿಸಿದೆ.
ಕಾಶಿ ವಿಶ್ವನಾಥ ಕಾರಿಡಾರ್ ಮಾದರಿಯಲ್ಲಿ ಪ್ರಸಿದ್ಧ ಜಗನ್ನಾಥ ಮಂದಿರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ 800 ಕೋಟಿ ರು. ವೆಚ್ಚದ ಶ್ರೀಮಂದಿರ ಪರಿಕ್ರಮ ಪ್ರಕಲ್ಪ ಪುರಿ ಜಗನ್ನಾಥ ಕಾರಿಡಾರ್ ಅನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಉದ್ಘಾಟಿಸಿದರು.