ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಚಂದ್ರಯಾನ-3ರ ‘ಶಿವಶಕ್ತಿ’ಗೆ ಹೆಸರಿಗೆ ಅಂ.ರಾ. ಮಾನ್ಯತೆ
ಭಾರತದ ಚಂದ್ರಯಾನ-3 ನೌಕೆ, ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳಕ್ಕೆ ಇಡಲಾಗಿದ್ದ ‘ಶಿವಶಕ್ತಿ’ ಎಂಬ ಹೆಸರನ್ನು ಅಂತಾರಾಷ್ಟ್ರೀಯ ಖಗೋಳ ಶಾಸ್ತ್ರೀಯ ಸಂಸ್ಥೆ ಮಾನ್ಯ ಮಾಡಿದೆ.
ದಕ್ಷಿಣದಲ್ಲೇ ಸ್ತನ ಕ್ಯಾನ್ಸರ್ ಸಾವು ಹೆಚ್ಚು
ದೇಶದ ಪೂರ್ವ ಮತ್ತು ಈಶಾನ್ಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಉತ್ತರದ ದೆಹಲಿಯಲ್ಲೇ ಸ್ತನ ಕ್ಯಾನ್ಸರ್ ಸಮಸ್ಯೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚು ಎಂದು ಭಾರತೀಯ ವೈದ್ಯಕೀಯ ಮಂಡಳಿ (ಐಸಿಎಂಆರ್) ಅಧ್ಯಯನ ವರದಿ ಹೇಳಿದೆ.
ಉ.ಪ್ರ.: 25 ಸ್ಥಾನಗಳಿಗೆ ಬಿಎಸ್ಪಿ ಅಭ್ಯರ್ಥಿ ಘೋಷಣೆ
ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 25 ಸ್ಥಾನಗಳಿಗೆ ಮಾಯಾವತಿ ಅವರ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.
ಕಂಗನಾ, ‘ಶ್ರೀರಾಮ’ ಗೋವಿಲ್, ನ್ಯಾ। ಅಭಿಜೀತ್ಗೆ ಬಿಜೆಪಿ ಟಿಕೆಟ್
ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಕರ್ನಾಟಕ ಸೇರಿದಂತೆ 17 ರಾಜ್ಯಗಳ 111 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.
ಮೋದಿ ತಾಯಿ ಬಗ್ಗೆ ತ.ನಾಡು ಸಚಿವ ಕೀಳುನುಡಿ: ವಿವಾದ
ತಮಿಳುನಾಡಿನ ಮೀನಗಾರಿಕೆ ಖಾತೆ ಸಚಿವ ಸುನಿತಾ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿ ದಿ.ಹೀರಾಬೆನ್ ಬಗ್ಗೆ ಕೀಳು ಮಾತುಗಳನ್ನು ಆಡಿದ್ದಾರೆ ಎಂಬುದು ವಿವಾದಕ್ಕೆ ಕಾರಣವಾಗಿದೆ.
ಅಯೋಧ್ಯೆಯಲ್ಲಿ ಹೋಳಿಗೆ ಹೂವಿಂದ ತಯಾರಿಸಿದ ಬಣ್ಣ
ರಾಮಲಲ್ಲಾ ಪ್ರತಿಷ್ಠಾಪನೆ ಬಳಿಕ ಇದೇ ಮೊದಲ ಬಾರಿ ಅಯೋಧ್ಯೆಯಲ್ಲಿ ಹೋಳಿ ಆಚರಣೆ ಮಂಗಳವಾರ ನಡೆಯುತ್ತಿದೆ.
ಐಸಿಸ್ ಸೇರಲು ಹೊರಟಿದ್ದ ಐಐಟಿ ಟೆಕ್ಕಿ ತೌಸೀಫ್ ಬಂಧನ
ಕುಖ್ಯಾತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಫಾರ್ ಇರಾಕ್ ಮತ್ತು ಸಿರಿಯಾ (ಐಸಿಸ್) ಸೇರುವುದಾಗಿ ತಿಳಿಸಿದ್ದ ಗುವಾಹಟಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಗುವಾಹಟಿ) ವಿದ್ಯಾರ್ಥಿಯೊಬ್ಬನನ್ನು ಗುವಾಹಟಿ ಸಮೀಪದ ಹಾಜೋ ಪ್ರದೇಶದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇಜ್ರಿ ಅರೆಸ್ಟ್ ಬೆನ್ನಲ್ಲೇ ಪಂಜಾಬ್ ಆಪ್ ಸರ್ಕಾರಕ್ಕೆ ಇದೀಗ ನಡುಕ!
ಅರವಿಂದ ಕೇಜ್ರಿವಾಲ್ ಅವರ ಬಂಧನವಾದ ಬೆನ್ನಲ್ಲೇ, ಪಂಜಾಬ್ನಲ್ಲಿರುವ ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರಕ್ಕೂ ಇದೀಗ ಆತಂಕ ಆರಂಭವಾಗಿದೆ.
ಭೂತಾನ್ನಲ್ಲಿ ಅತ್ಯಾಧುನಿಕ ಆಸ್ಪತ್ರೆ ಉದ್ಘಾಟಿಸಿದ ಮೋದಿ
ಎರಡು ದಿನಗಳ ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರ ರಾಜಧಾನಿ ಥಿಂಪುವಿನಲ್ಲಿ ಗ್ಯಾಲ್ಟ್ಸುಯೆನ್ ಜೆಟ್ಸನ್ ಪೆಮಾ ವಾಂಗ್ಚುಕ್ ಮಹಿಳಾ ಮತ್ತ ಮಕ್ಕಳ ಅತ್ಯಾಧುನಿಕ ಆಸ್ಪತ್ರೆಯನ್ನು ಉದ್ಘಾಟಿಸಿದರು.
ಹಣ ಇಲ್ಲ ಅನ್ನೋ ಕಾಂಗ್ರೆಸ್ ವಾದ ಸುಳ್ಳು: ಬಿಜೆಪಿ
ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್ ಖಾತೆ ಜಪ್ತಿ ಮಾಡಿದ ಕಾರಣ ರೈಲು ಟಿಕೆಟ್ ಖರೀದಿಗೂ ಹಣ ಇಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಪೂರ್ಣ ಸುಳ್ಳು ಎಂದು ಬಿಜೆಪಿ ತಿರುಗೇಟು ನೀಡಿದೆ.
< previous
1
...
625
626
627
628
629
630
631
632
633
...
804
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ