58 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಂಧ್ರಪ್ರದೇಶದ ಗ್ರೀನ್ಫೀಲ್ಡ್ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದ್ದಾರೆ.
ಗಡೀಪಾರು ಮಾಡಲು ಕೇಂದ್ರ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಬೆಂಗಳೂರಿನ ಟೆಕ್ಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್
ಭಾರತದ ಮೇಲೆ ದಾಳಿ ನಡೆಸಿ 7 ಈಶಾನ್ಯ ರಾಜ್ಯಗಳನ್ನು ವಶಪಡಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ರ ಆಪ್ತ ಸಲಹೆ
ಇಂದು ನನ್ನ ಪಕ್ಕ ಶಶಿ ತರೂರ್ ಇರುವುದು ಹಲವರ ನಿದ್ದೆಗೆಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಬಾಬಾ ರಾಮದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ ಆಗಿದೆ. ‘ಅವರು ಯಾರ ನಿಯಂತ್ರಣಕ್ಕೂ ಸಿಗದೇ ತನ್ನದೇ ಲೋಕದಲ್ಲಿ ಬದುಕುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಆಂಧ್ರಪ್ರದೇಶದ ಗ್ರೀನ್ಫೀಲ್ಡ್ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 2ರಂದು ಮರುಚಾಲನೆ ನೀಡಲಿದ್ದಾರೆ. ಅಮರಾವತಿ ನಿರ್ಮಾಣಕ್ಕೆ 2015ರ ಅ.22ರಂದು ಪ್ರಧಾನಿ ಮೋದಿ ಮೊದಲನೆ ಬಾರಿ ಚಾಲನೆ ನೀಡಿದ್ದರು.
ಉಗ್ರರು, ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳಿಗೆ ಖ್ಯಾತಿ ಹೊಂದಿರುವ ದಕ್ಷಿಣದ ಕಾಶ್ಮೀರದಲ್ಲೇ ಅಡಗಿರುವ ಸಾಧ್ಯತೆ ದಟ್ಟವಾಗಿದೆ
ಪಹಲ್ಗಾಂ ನರಮೇಧ ವಿಷಯದಲ್ಲಿ ಪಾಕಿಸ್ತಾನದ ವಿರುದ್ಧ ಕೆಂಡಕಾರುತ್ತಿರುವ ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ‘ನಾವು ಪಿಒಕೆಗೆ ಹೋಗಿ ಅವರನ್ನು ಹೊಡೆಯುತ್ತೇವೆ ಎನ್ನುವ ಬದಲು ಅಲ್ಲಿಗೆ ಹೋಗಿ ಆ ಸ್ಥಳ ವಶಪಡಿಸಿಕೊಂಡು ಅಲ್ಲೇ ಇರಬೇಕು’ ಎಂದು ಸಲಹೆ ನೀಡಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ.