ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಕೇಜ್ರಿಯನ್ನು ಸಿಎಂ ಹುದ್ದೆಯಿಂದ ವಜಾ ಮಾಡಿ: ಪಿಐಎಲ್
ಬಂಧನದ ಕಾರಣ ವಜಾ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ.
ಮಂಡಿಯೂರಿ ತಿರುಪತಿ ಮೆಟ್ಟಿಲು ಹತ್ತಿದ ಜಾಹ್ನವಿ ಕಪೂರ್!
ಶ್ರೀದೇವಿ ಪುತ್ರಿ ನಟಿ ಜಾಹ್ನವಿ ಕಪೂರ್ ತಿರುಮಲಕ್ಕೆ ಮಂಡಿಯೂರಿ ಹತ್ತುವ ಮೂಲಕ ಹರಕೆ ತೀರಿಸಿದ್ದಾರೆ.
ಒಡಿಶಾದಲ್ಲಿ ಬಿಜೆಪಿ ಬಿಜೆಡಿ ಮೈತ್ರಿ ಇಲ್ಲ: ಬಿಜೆಪಿ ಏಕಾಂಗಿ ಸ್ಪರ್ಧೆ
ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ಉ.ಪ್ರ. ಮದರಸಾ ಶಿಕ್ಷಣ ಕಾಯ್ದೆ ಅಸಾಂವಿಧಾನಿಕ: ಹೈಕೋರ್ಟ್
ವಿದ್ಯಾರ್ಥಿಗಳಿಗೆ ಸಾಮಾನ್ಯ ಶಿಕ್ಷಣ ನಿರ್ಬಂಧ ಸರಿಯಲ್ಲ. ಅಲ್ಲದೆ ಕಾಯ್ದೆ ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಕಿಡಿಕಾರಿದೆ.
ಕೇಜ್ರಿ ಬಂಧನ: ಎಎಪಿ ಚುನಾವಣಾ ಪ್ರಚಾರಕ್ಕೆ ಹೊಡೆತ ಸಾಧ್ಯತೆ
ಕೇಜ್ರಿ ಇಲ್ಲದ ಆಪ್ ಪ್ರಚಾರ ಕಳಾಹೀನವಾಗುವ ಕುರಿತು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಚಾಟಿ ಬಳಿಕ ತಮಿಳ್ನಾಡು ಸಚಿವಗೆ ಶಪಥ ಬೋಧಿಸಿದ ರಾಜ್ಯಪಾಲ
ಸುಪ್ರೀಂ ಚಾಟಿ ಬಳಿಕ ಪೊನ್ಮುಡಿಗೆ ರಾಜ್ಯಪಾಲ ಆರ್ ಎನ್ ರವಿ ಶಪಥ ಬೋಧಿಸಿದ ಹಿನ್ನೆಲೆಯಲ್ಲಿ ಪೊನ್ಮುಡಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
2ಜಿ: ರಾಜಾ ಖುಲಾಸೆ ಪ್ರಶ್ನಿಸಿದ್ದ ಸಿಬಿಐ ಅರ್ಜಿಗೆ ಹೈಕೋರ್ಟ್ ಅಸ್ತು
ರಾಜಾ ಅವರನ್ನು 2ಜಿ ಹಗರಣದಲ್ಲಿ ಖುಲಾಸೆ ಮಾಡಬೇಕೆಂದು ಪ್ರಶ್ನಿಸಿ ಸಲ್ಲಿಸಿದ್ದ ಸಿಬಿಐ ಅರ್ಜಿಗೆ ಹೈಕೋರ್ಟ್ ಅಸ್ತು ಎಂದಿದೆ.
ಜೈಲಿಗೆ ಕಳಿಸ್ತೇವೆ ಹುಷಾರ್: ಆಪ್ ಸಚಿವಗೆ ಕೋರ್ಟ್ ಎಚ್ಚರಿಕೆ
ಜೈಲಿಗೆ ಕಳಿಸ್ತೇವೆ ಹುಷಾರ್ ಎಂದು ಆಪ್ ಸಚಿವನಿಗೆ ಕೋರ್ಟ್ ಕಿಡಿಕಾರಿದೆ. ದಿಲ್ಲಿ ಆಸ್ಪತ್ರೆಗಳ ವಿಚಾರದಲ್ಲಿ ಮಾತು ಕೇಳದ್ದಕ್ಕೆ ಕಿಡಿಕಾರಿದೆ.
ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ದೇಶಾದ್ಯಂತ ಹೋರಾಟ
ಮದ್ಯ ಹಗರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಹಾಗೂ ಇಂಡಿಯಾ ಕೂಟದ ಪಕ್ಷಗಳು ದಿಲ್ಲಿ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಿವೆ
ಮಾಡಿದ ಕರ್ಮವೇ ಕೇಜ್ರಿವಾಲ್ ಬಂಧನಕ್ಕೆ ಕಾರಣ: ಅಣ್ಣಾ ಹಜಾರೆ
ಕೇಜ್ರಿಗೆ ಮದ್ಯ ನೀತಿ ಜಾರಿ ಮಾಡಬೇಡಿ ಎಂದಿದ್ದೆ. ಆದರೂ ಸರ್ಕಾರಕ್ಕೆ ಅದರಿಂದ ಆದಾಯ ರುವ ಹಿನ್ನೆಲೆಯಲ್ಲಿ ಜಾರಿ ಮಾಡುವುದಾಗಿ ಕೇಜ್ರಿವಾಲ್ ತಿಳಿಸಿದ್ದರು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
< previous
1
...
627
628
629
630
631
632
633
634
635
...
804
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ