ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರ್ಯಾಗಿಂಗ್ ಬಗ್ಗೆ ದೂರು ಕೊಡದಿದ್ರೆ ಸಂತ್ರಸ್ತರು, ಸಾಕ್ಷಿಗಳಿಗೂ ಶಿಕ್ಷೆ!
ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ರ್ಯಾಗಿಂಗ್ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಗುಜರಾತ್ ರಾಜ್ಯ ಸರ್ಕಾರ, ರ್ಯಾಗಿಂಗ್ಗೆ ಒಳಗಾದವರು ಮತ್ತು ಅದಕ್ಕೆ ಸಾಕ್ಷಿಯಾಗಿದ್ದವರು ದೂರು ನೀಡುವುದನ್ನು ಕಡ್ಡಾಯ ಮಾಡಿದೆ
ಸದ್ಗುರು ಚೇತರಿಕೆ, ಆರೋಗ್ಯ ಸ್ಥಿರ: ಈಶಾ ಫೌಂಡೇಷನ್
ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಈಶಾ ಫೌಂಡೇಷನ್ನ ಸದ್ಗುರು ಅವರ ಆರೋಗ್ಯ ಸ್ಥಿರವಾಗಿದೆ.
ಚಳ್ಳಕೆರೆಯಲ್ಲಿ ಇಂದು ಭಾರತದ ಸ್ಪೇಸ್ಶಿಪ್ ಪ್ರಯೋಗ
ಭಾರತದ ಮೊದಲ ಸ್ವದೇಶಿ ಬಾಹ್ಯಾಕಾಶ ನೌಕೆ ಎಂದು ಕರೆಯಲಾಗುವ ‘ಪುಷ್ಪಕ್ ’ ಮರುಬಳಕೆಯ ವಾಹಕ ಕರ್ನಾಟಕದ ಚಳ್ಳಕರೆಯಲ್ಲಿರುವ ರಕ್ಷಣಾ ಇಲಾಖೆಯ ರನ್ವೇನಲ್ಲಿ ಪ್ರಯೋಗಕ್ಕೆ ಒಳಪಡಿಸಲಾಗುವುದು.
ಮೋದಿ ಮಹದಾಯಿ ಗ್ಯಾರಂಟಿ ಕೊಡಲಿ: ಕಾಂಗ್ರೆಸ್
ನೆರೆಯ ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸುವಲ್ಲಿ ಯಶ ಕಂಡಿದ್ದು, ಅದನ್ನು ತಡೆಯಲು ಗೋವಾದ ಆಡಳಿತಾರೂಢ ಬಿಜೆಪಿ ವಿಫಲವಾಗಿದೆ
ತಮಿಳ್ನಾಡು ಗೌರ್ನರ್ ಆರ್.ಎನ್. ರವಿಗೆ ಸುಪ್ರೀಂ ಪ್ರಹಾರ
ರಾಜ್ಯ ಸಚಿವ ಸಂಪುಟದಲ್ಲಿ ಡಿಎಂಕೆ ಹಿರಿಯ ನಾಯಕ ಕೆ. ಪೊನ್ಮುಡಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ನಿರಾಕರಿಸಿದ್ದಕ್ಕಾಗಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ
ವಿಶ್ವದ ಬೃಹತ್ ಚುನಾವಣೆಗೆ ಚಾಲನೆ: ನಾಮಪತ್ರ ಆರಂಭ
ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಪ್ರಕಟಿಸಿದೆ. ಇದರೊಂದಿಗೆ ವಿಶ್ವದ ಅತಿದೊಡ್ಡ ಚುನಾವಣೆಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.
ಐಸಿಸ್ನ ಭಾರತೀಯ ಘಟಕ ಮುಖ್ಯಸ್ಥ ಸೆರೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್ನ ಭಾರತೀಯ ಘಟಕದ ಮುಖ್ಯಸ್ಥ ಹ್ಯಾರಿಸ್ ಫಾರೂಖಿಯನ್ನು ಬುಧವಾರ ಅಸ್ಸಾಂನಲ್ಲಿ ಬಂಧಿಸಲಾಗಿದೆ.
ಬಾಂಬ್ ಹೇಳಿಕೆ ಸಚಿವೆ ಶೋಭಾ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ದೇಶದ ಶೇ.1ರಷ್ಟು ಸಿರಿವಂತರ ಬಳಿ ಶೇ.40ರಷ್ಟು ಸಂಪತ್ತು
ಭಾರತದಲ್ಲಿ ಆರ್ಥಿಕ ಅಸಮಾನತೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.
58 ವರ್ಷಕ್ಕೆ ಮಗು ಹೆತ್ತ ಮೂಸೇವಾಲ ಪೋಷಕರು ಪಂಜಾಬ್ಗೆ ನೋಟಿಸ್
ಮೂಸೆವಾಲಾನ ತಾಯಿ ಚರಣ್ ಕೌರ್ (58) ತಮ್ಮ ಇಳಿ ವಯಸ್ಸಿನಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ
< previous
1
...
631
632
633
634
635
636
637
638
639
...
804
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250