ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸಿಎಎ ಜಾರಿ ತಡೆಗೆ ಸುಪ್ರೀಂಕೋರ್ಟ್ ನಕಾರ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಭವಿಷ್ಯದ ಯುದ್ಧಕ್ಕಾಗಿ ಸೇನೆಯಿಂದ ಹೊಸ ಟೆಕ್ ಘಟಕ
ತಂತ್ರಜ್ಞಾನ ಮುಂದುವರಿಯುತ್ತಿದ್ದಂತೆಯೇ ಯುದ್ಧಗಳ ವಿಧಾನಗಳು ಕೂಡ ಬದಲಾಗುತ್ತಿವೆ. ಕೇವಲ ಎದುರು ಬದುರಾಗಿ ಖಡ್ಗ, ಗನ್ ಹಿಡಿದು ಯುದ್ಧ ನಡೆಸುವ ಕಾಲ ಹೋಗಿ ಅತ್ಯಾಧುನಿಕ ಯುದ್ಧದ ವಿಧಾನಗಳು ಕಾರ್ಯರೂಪಕ್ಕೆ ಬಂದಿವೆ.
ಮೇ 26ಕ್ಕೆ ನಡೆಯಬೇಕಿದ್ದ ಯುಪಿಎಸ್ಸಿ ಪ್ರಿಲಿಮನರಿ ಪರೀಕ್ಷೆಗಳು ಮುಂದೂಡಿಕೆ
ಲೋಕಸಭೆಗೆ ಮೇ 26ರಂದು ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆಯನ್ನು ಜೂ.16ಕ್ಕೆ ಮುಂದೂಡಲಾಗಿದೆ.
ಬಿಜೆಪಿ ವಿರುದ್ಧ ಜೆಡಿಎಸ್ ಗರಂ!
ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಸಭೆ ಬಳಿಕ ಕುಮಾರಸ್ವಾಮಿ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ: ಆಟೋ, ಕ್ಯಾಬ್ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ
ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
ರಷ್ಯಾ ಅಧ್ಯಕ್ಷರಾಗಿ ಪುಟಿನ್ 5ನೇ ಬಾರಿಗೆ ಪುನರಾಯ್ಕೆ
ವ್ಲಾಡಿಮಿರ್ ಪುಟಿನ್ ಬರೋಬ್ಬರಿ 7.6 ಕೋಟಿ (ಶೇ.87.29) ಮತಗಳನ್ನು ಪಡೆಯುವ ಮೂಲಕ ಐದನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೈಕ್ ಅಪಘಾತದಲ್ಲಿ ನಟಿ ಅರುಂಧತಿ ನಾಯರ್ಗೆ ತೀವ್ರ ಗಾಯ: ಸ್ಥಿತಿ ಗಂಭೀರ
ಸೈತಾನ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಅರುಂಧತಿ ನಾಯರ್ ಚೆನ್ನೈನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ನಟಿ ದೀಪಿಕಾ ಮೊದಲ ಹೆರಿಗೆ ಬೆಂಗಳೂರಿನಲ್ಲಿ
ಗರ್ಭಿಣಿಯಾಗಿರುವ ಖ್ಯಾತ ನಟಿ ದೀಪಿಕಾ ಪಡುಕೋಣೆ ತಮ್ಮ ಮೊದಲ ಮಗುವಿನ ಹೆರಿಗೆಯನ್ನು ಬೆಂಗಳೂರಿನಲ್ಲೇ ಮಾಡಿಸಿಕೊಳ್ಳುವ ಸಾಧ್ಯತೆ ಇದೆ.
ಕರ್ನಾಟಕದ ಕುಡಿವ ನೀರಿನ ಸಮಸ್ಯೆ ಬಿಚ್ಚಿಟ್ಟು ಮೋದಿಗೆ ಕಾಂಗ್ರೆಸ್ ಟಾಂಗ್
ಬಹುಭಾಗದಲ್ಲಿ ಬರಗಾಲ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗಿದೆ.
ಹಿಮಾಚಲದ 6 ಕಾಂಗ್ರೆಸ್ ಶಾಸಕರ ಅನರ್ಹತೆ ತಡೆಗೆ ಸುಪ್ರೀಂ ನಕಾರ
ಹಿಮಾಚಲದ ಆರು ಶಾಸಕರ ಅನರ್ಹತೆಯನ್ನು ತೆರವು ಮಾಡಲು ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದೆ.
< previous
1
...
633
634
635
636
637
638
639
640
641
...
804
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ