ಸೇವಾ ಮತ್ತು ಸರಕು ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ 2.37 ಲಕ್ಷ ಕೋಟಿ ರು. ಜಿಎಸ್ಟಿ ಸಂಗ್ರಹ
1931ರ ಬಳಿಕ ಇದೇ ಮೊದಲ ಬಾರಿಗೆ ದೇಶವ್ಯಾಪಿ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಣೆ
ಭಾರತ ಮತ್ತು ಪಾಕಿಸ್ತಾನದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರುವ ನಡುವೆಯೇ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ವಿಡಿಯೋವೊಂದನ್ನು ಬಿಟ್ಟಿದ್ದಾನೆ.
ಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಬಿಗಿ ಭದ್ರತೆ ಕಲ್ಪಿಸಿದೆ.
ಛತ್ತೀಸ್ಗಢ -ತೆಲಂಗಾಣ ಗಡಿಯಲ್ಲಿನ, ಸಮುದ್ರ ಮಟ್ಟದಿಂದ 5000 ಅಡಿ ಎತ್ತರದಲ್ಲಿರುವ ಕರ್ರೆಗುಂಟ ಗುಡ್ಡವನ್ನು ಮಾವೋವಾದಿಗಳ ನಿಯಂತ್ರಣದಿಂದ ಮುಕ್ತಗೊಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ.
ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ದೇಶ ಸಜ್ಜಾಗುತ್ತಿರುವ ಹೊತ್ತಿನಲ್ಲಿ, ದಾಳಿಯ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಬೇಜವಾಬ್ದಾರಿಯುತ’ ಎಂದು ಕರೆದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.