ಪಾಕಿಸ್ತಾನ, ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ರದ್ದತಿ ಸಾಧ್ಯವೇ ಇಲ್ಲ.
ಚುನಾವಣಾ ಆಯೋಗವು ಗುರುವಾರ ಚುನಾವಣಾ ಬಾಂಡ್ಗಳ ದತ್ತಾಂಶವನ್ನು ಸಾರ್ವಜನಿಕಗೊಳಿಸಿದೆ. ಸುಪ್ರೀಂ ಕೋರ್ಚ್ ನಿರ್ದೇಶನದ ನಂತರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಚ್ರ್ 12 ರಂದು ತನ್ನೊಂದಿಗೆ ಹಂಚಿಕೊಂಡಿದ್ದ ದತ್ತಾಂಶವನ್ನು ಆಯೋಗ ಬಹಿರಂಗ ಮಾಡಿದೆ.