ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸಿಎಎ ಅಡಿ ಪೌರತ್ವಕ್ಕೆ ಆನ್ಲೈನ್ನಲ್ಲೇ ಅರ್ಜಿ ಹಾಕಿ
ಕೇಂದ್ರ ಸರ್ಕಾರದಿಂದ ವೆಬ್ಸೈಟ್ಗೆ ಚಾಲನೆ ನೀಡಲಾಗಿದ್ದು, ಅರ್ಹರು indiancitizenshiponline.nic.inನಲ್ಲಿ ಅರ್ಜಿ ಸಲ್ಲಿಸಬಹುದು.
ಕಾಶ್ಮೀರದಲ್ಲಿ ರಾಜ್ಯ-ರಾಷ್ಟ್ರ ಚುನಾವಣೆ ಒಟ್ಟಿಗೆ ಮಾಡಿ: ಪಕ್ಷಗಳಿಂದ ಆಯೋಗಕ್ಕೆ ಸಲಹೆ
ಕಾಶ್ಮೀರಿ ಪಂಡಿತರಿಗೆ ಅವರು ಇರುವಲ್ಲಿಂದಲೇ ಮತಕ್ಕೆ ಅವಕಾಶ ಕೊಡಿ ಎಂದು ಬಿಜೆಪಿ ಮನವಿ ಮಾಡಿದೆ.
ಸಿಎಎ ಜಾರಿ: ಪಾಕ್ ನಿರಾಶ್ರಿತ ಹಿಂದೂಗಳ ಸಂಭ್ರಮ
ಇದು ನಿಜವಾದ ರಾಮರಾಜ್ಯ ಎಂದು ನಿರಾಶ್ರಿತರು ಹರ್ಷ ವ್ಯಕ್ತಪಡಿಸಿದ್ದಾರೆ.
ಖಲಿಸ್ತಾನಿ ಉಗ್ರರು, ಗ್ಯಾಂಗ್ಸ್ಟರ್ ನಂಟು: 30 ಕಡೆ ಎನ್ಐಎ ದಾಳಿ
ಖಲಿಸ್ತಾನಿಗಳ ಜೊತೆ ಕೆಲವು ಗ್ಯಾಂಗ್ಸ್ಟರ್ಗಳು ನಂಟು ಹೊಂದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ದೇಶದ 30 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.
ಫೆಬ್ರವರಿ ಚಿಲ್ಲರೆ ಹಣದುಬ್ಬರ ಶೇ.5.09: 4 ತಿಂಗಳ ಕನಿಷ್ಠ
ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ದರ ಶೇ.5.09ರಷ್ಟು ದಾಖಲಾಗಿ 4 ತಿಂಗಳಲ್ಲಿ ಅತ್ಯಂತ ಕನಿಷ್ಠವಾಗಿರುವುದಾಗಿ ರಾಷ್ಟ್ರೀಯ ಸಾಂಖ್ಯಿಕ ಕಚೇರಿ ತಿಳಿಸಿದೆ.
ತಮಿಳು ನಟ ಶರತ್ ಕುಮಾರ್ ಪಕ್ಷ ಬಿಜೆಪಿಯಲ್ಲಿ ವಿಲೀನ
ತಮಿಳು ನಟ ಶರತ್ಕುಮಾರ್ ಅವರ ಎಐಎಸ್ಎಂಕೆ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಿದೆ.
ನಿತೀಶ್ ಕುಮಾರ್ ಕೊಲ್ಲುವ ಬೆದರಿಕೆ ಹಾಕಿದ್ದ ಯುವಕನ ಬಂಧನ
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಕೊಲ್ಲುವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮೂರನೇ ಆರೋಪಿಯ ಬಂಧನವಾಗಿದೆ.
ಡಾ। ಸುಧಾಮೂರ್ತಿಗೆ ರಾಜ್ಯಸಭೆ ಸ್ಥಾನ: ಪುತ್ರಿ ಅಕ್ಷತಾ ಹರ್ಷ
ತಮ್ಮ ತಾಯಿ ಸುಧಾಮೂರ್ತಿ ಭಾರತದಲ್ಲಿ ರಾಜ್ಯಸಭಾ ಸದಸ್ಯರಾಗಿ ನೆಮಕವಾಗಿರುವುದಕ್ಕೆ ಪುತ್ರಿ ಅಕ್ಷತಾ ಮೂರ್ತಿ ಬ್ರಿಟನ್ನಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ವಿವರ ಸಲ್ಲಿಕೆ
ಸುಪ್ರೀಂ ಕೋರ್ಟ್ ಆದೇಶಾನುಸಾರ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ಗಳ ವಿವರಗಳನ್ನು ಸಲ್ಲಿಸಿದೆ.
ಸಿಎಎಯಿಂದ ಮುಸ್ಲಿಮರಿಗೆ ತೊಂದರೆ ಇಲ್ಲ: ಜಮಾತ್ ಮುಖ್ಯಸ್ಥ
ಸಿಎಎ ಮುಸ್ಲಿಮರ ಪೌರತ್ವ ಕಸಿವ ಕಾಯ್ದೆಯಲ್ಲ. ಬದಲಾಗಿ ನಿರಾಶ್ರಿತರಿಗೆ ಪೌರತ್ವ ಕೊಡುವ ಕಾಯ್ದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಮುಸ್ಲಿಂ ಜಮಾತ್ ಸಂಘಟನೆಯ ಮುಖ್ಯಸ್ಥ ಸಿಎಎ ಜಾರಿಗೆ ಶಹಾಬುದ್ದೀನ್ ಸ್ವಾಗತ ಕೋರುವುದಾಗಿ ತಿಳಿಸಿದ್ದಾರೆ.
< previous
1
...
653
654
655
656
657
658
659
660
661
...
806
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ