ಛತ್ತೀಸ್ಗಢ -ತೆಲಂಗಾಣ ಗಡಿಯಲ್ಲಿನ, ಸಮುದ್ರ ಮಟ್ಟದಿಂದ 5000 ಅಡಿ ಎತ್ತರದಲ್ಲಿರುವ ಕರ್ರೆಗುಂಟ ಗುಡ್ಡವನ್ನು ಮಾವೋವಾದಿಗಳ ನಿಯಂತ್ರಣದಿಂದ ಮುಕ್ತಗೊಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ.
ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ದೇಶ ಸಜ್ಜಾಗುತ್ತಿರುವ ಹೊತ್ತಿನಲ್ಲಿ, ದಾಳಿಯ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಬೇಜವಾಬ್ದಾರಿಯುತ’ ಎಂದು ಕರೆದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಜನಗಣತಿ ಜೊತೆಗೆ ಜಾತಿಗಣತಿಯನ್ನೂ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಮಂಡಳಿಯು ಪ್ರಸ್ತಕ ಸಾಲಿನ 10,12 ತರಗತಿಯ ಫಲಿತಾಂಶಗಳನ್ನು ಬುಧವಾರ ಪ್ರಕಟಿಸಿದೆ. ಈ ಬಾರಿ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪಹಲ್ಗಾಂ ನರಮೇಧ ಪ್ರತೀಕಾರವಾಗಿ ಭಾರತದ ತಿರುಗೇಟಿಗೆ ಬೆದರಿರುವ ಪಾಕಿಸ್ತಾನ, ಇದೀಗ ಭಾರತದೊಂದಿಗಿನ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ತನ್ನ ಸೇನೆಯ ಮುಂಚೂಣಿ ಪಡೆಗಳನ್ನು ತೆರವುಗೊಳಿಸಿದೆ.
ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಂ ನರಮೇಧದ ನಂತರ ಭಾರತದಿಂದ ದಾಳಿ ಭೀತಿ ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅದನ್ನು ಬಹಿರಂಗವಾಗೇ ಹೇಳಿಕೊಳ್ಳುತ್ತಿದೆ.
ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ.
ಮುಂದಿನ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡುವ ಕೇಂದ್ರ ಸರ್ಕಾರ ನಿರ್ಧಾರವನ್ನು ವಿಪಕ್ಷಗಳು ಸ್ವಾಗತಿಸಿವೆ.